ಪಿಓಪಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ ಎಂದ ಬಿಬಿಎಂಪಿ

Webdunia
ಸೋಮವಾರ, 2 ಸೆಪ್ಟಂಬರ್ 2019 (11:00 IST)
ಬೆಂಗಳೂರು : ರಾಜ್ಯದೆಲ್ಲೆಡೆ ಜನರು ಗೌರಿ- ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಮನೆಮನೆಯಲ್ಲೂ ಗಣೇಶನ ವಿಗ್ರಹವಿಟ್ಟು ಪೂಜೆ  ನಡೆಸಲಾಗುತ್ತಿದೆ.




ಗಣೇಶ ಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ವತಿಯಿಂದ ನಗರದ ಸ್ಯಾಂಕಿ ಕೆರೆ, ಹಲಸೂರು ಕೆರೆ ಮತ್ತು ಯಡಿಯೂರು ಕೆರೆ ಸೇರಿದಂತೆ ಹಲವೆಡೆ ವ್ಯವಸ್ಥೆ ಮಾಡಲಾಗಿದೆ. 1 ಲಕ್ಷ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿದ್ದು, ದೊಡ್ಡ ಗಣಪತಿ ವಿಸರ್ಜನೆಗೆ ಕ್ರೇನ್ ಬಳಸಲು ಸೂಚಿಸಲಾಗಿದೆ.


ಆದರೆ ಪಿಓಪಿ(ಪ್ಲಾಸ್ಟರ್ ಆಫ್ ಪ್ಯಾರೀಸ್) ಗಣೇಶ ಮೂರ್ತಿಯ ವಿಸರ್ಜನೆಗೆ ಅವಕಾಶವಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಎಲ್ಲಾ ಕಡೆ ಸಿಸಿಟಿವಿ ಅಳವಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments