Webdunia - Bharat's app for daily news and videos

Install App

ಗಣೇಶ ಮೂರ್ತಿ ವಿಸರ್ಜೆನೆಗೆ ಬಿಬಿಎಂಪಿಯ ಈ ನಿಯಮಗಳನ್ನ ಪಾಲಿಸಲೇಬೇಕು

Webdunia
ಶುಕ್ರವಾರ, 25 ಆಗಸ್ಟ್ 2017 (12:32 IST)
ದೇಶಾದ್ಯಂತ ಗಣೇಶ ಚತುರ್ಥಿಯನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಹಬ್ಬ ಕಳೆಕಟ್ಟಿದೆ.ಪರಿಸರ ಕಾಳಜಿ ದೃಷ್ಟಿಯಿಂದ ಈ ಬಾರಿ ಬಿಬಿಎಂಪಿ ಗಣೇಶ ವಿಸರ್ಜನೆಗೆ ಕೆಲ ನಿಯಮಗಳನ್ನ ರೂಪಿಸಿದೆ.
ಪಿಓಪಿ ಗಣೇಶ ಬಳಸಬಾರದು, ಪರಸಿರ ಸ್ನೇಹಿ ಮಣ್ಣಿ ಗಣಪನನ್ನ ಪೂಜೆಗೆ ಬಳಸಬೇಕು.


1. ಬ್ಯಾನರ್, ಧ್ವನಿವರ್ಧಕ, ಪಟಾಕಿಗಳ ಬಳಕೆ ಸಂಪೂರ್ಣ ನಿಷೇಧ

2. ನಿಗದಿತ ಪ್ರದೇಶಗಳಲ್ಲಿ ಮಾತ್ರ ಗಣೇಶ ಮೂರ್ತಿ ವಿಂಗಡಿಸಬೇಕು

3. ಗಣೇಶ ವಿಸರ್ಜನೆ ವೇಳೆ ಕಸ ವಿಂಗಡಣೆ ಮಾಡಬೇಕು.

4. ಸ್ಯಾಂಕಿ, ಸಾರಕ್ಕಿ ಕೆರೆ, ಹೆಬ್ಬಾಳ, ಹಲಸೂರು ಕೆರೆ ಸೇರಿ ನಗರದ 36 ಕಡೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

5.ಬಿಬಿಎಂಪಿ ಕಡೆಯಿಂದ 250 ಮೊಬೈಲ್ ಟ್ಯಾಂಕರ್ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂ 40 ಮೊಬೈಲ್ ಟ್ಯಾಂಕರ್`ಗಳ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments