ಅಪರೇಷನ್ ಕಮಲಕ್ಕೆ ಒಳಗಾದ್ರಾ ಶಾಸಕ ಬಿ.ಸಿ ಪಾಟೀಲ್? ಈ ಬಗ್ಗೆ ಅವರ ಪ್ರತಿಕ್ರಿಯೆ ಏನು?

Webdunia
ಶನಿವಾರ, 9 ಫೆಬ್ರವರಿ 2019 (13:04 IST)
ಬೆಂಗಳೂರು : ಹಿರೆಕೇರೂರು ಶಾಸಕ ಬಿ.ಸಿ ಪಾಟೀಲ್ ಅವರು ಮುಂಬೈ ರೆಸಾರ್ಟ್ ಗೆ ತೆರಳಿ ಅತೃಪ್ತ ಶಾಸಕರ ಜೊತೆ ಸೇರಿಕೊಂಡಿದ್ದಾರೆ ಎಂಬ ಸುದ್ಧಿ ರಾಜಕೀಯವಲಯದಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಶಾಸಕ ಬಿ.ಸಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು,’ ನನಗೆ ಬೇಸರ ಆಗಿದ್ದು ಸತ್ಯ. ಸಚಿವ ಸ್ಥಾನ ನೀಡುವಾಗ ನಮ್ಮ ಜಿಲ್ಲೆಯನ್ನು ಪರಿಗಣಿಸಿಲ್ಲ. ನನಗೂ ಆದ್ಯತೆ ನೀಡಿಲ್ಲ ಅನ್ನೋ ಬೇಸರ ಇದೆ. ಹಾಗಂತ ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

 

‘ಇಂದು ಬೆಳಗ್ಗೆ ಸಿದ್ದರಾಮಯ್ಯರನ್ನ ಭೇಟಿ ಮಾಡಿ ನನ್ನ ನೋವನ್ನ ಹೇಳಿಕೊಂಡಿದ್ದೇನೆ. ನಾನು ಮುಂಬೈಗೆ ಹೋಗಿದ್ದೆ ಎನ್ನುವುದು ಸುಳ್ಳು. ನಾನು ಎಲ್ಲೂ ಹೋಗಿಲ್ಲ. ನಾನು ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ. ಈಗ ನನ್ನ ಕ್ಷೇತ್ರ ಹಿರೆಕೇರೂರಿಗೆ ಹೋಗುತ್ತಿದ್ದೇನೆ. ಸೋಮವಾರದಿಂದ ಅಧಿವೇಶನಕ್ಕೆ ಬರುತ್ತೇನೆ’ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬಿ.ವೈ.ವಿಜಯೇಂದ್ರ

ಅದಾನಿ ಅಲ್ಲ, ಅದನ್ನು ಮೊದಾನಿ ಕಂಪನಿ ಎಂದು ಕರೆಯಬೇಕು: ರಾಹುಲ್ ಗುಡುಗು

ಡಾ. ಅಂಬೇಡ್ಕರ್ ಅವರು ಕಾಲಾತೀತ ನಾಯಕ: ಬಸವರಾಜ ಬೊಮ್ಮಾಯಿ

ಕೆಲವೇ ಕ್ಷಣದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್‌ ರಾಜೀನಾಮೆ: ಉತ್ತರಾಧಿಕಾರಿ ಬಗ್ಗೆ ಹೆಚ್ಚಿದ ಕುತೂಹಲ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments