ಬಿಡಿಎಗೆ 100ಕೋಟಿ ನಷ್ಟ..!!!

Webdunia
ಸೋಮವಾರ, 4 ಜುಲೈ 2022 (15:29 IST)
ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವವನಾಥ್, "ಬೆಂಗಳೂರು ಪೂರ್ವ ತಾಲೂಕಿನ ಕೆ. ಆರ್. ಪುರ ಹೋಬಳಿಯ ಬಾಣಸವಾಡಿ ಗ್ರಾಮದ ಸರ್ವೆ ಸಂಖ್ಯೆ 73ನಂಬರ್‌ನಲ್ಲಿದ್ದ ಈರಣ್ಣ ಎಂಬುವವರಿಗೆ ಸೇರಿದ 4ಎಕರೆ 13ಗುಂಟೆ ಜಮೀನನ್ನು 1986ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ನೀಡಬೇಕಾದ ಪರಿಹಾರ ಮೊತ್ತವನ್ನು ನಾಗರಿಕ ನ್ಯಾಯಾಲಯದಲ್ಲಿ ಠೇವಣಿ ಇಡಲಾಗಿತ್ತು" ಎಂದು ತಿಳಿಸಿದರು.
ನಾಗರಾಜ್ ಎಂಬುವವರು ಈರಣ್ಣ ಅವರ ಬಳಿ ಇದ್ದ ಆಸ್ತಿಯ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಪಡೆದು ತನ್ನ ಸ್ವಂತ ಜಮೀನು ಎಂದು ತೋರಿಸಿದ್ದಾರೆ. ಅಲ್ಲಿ ಬಡಾವಣೆ ನಿರ್ಮಿಸಿ ಇತರರಿಗೆ ಮಾರಾಟ ಮಾಡಿದ್ದಾರೆ. ಈ ಮಧ್ಯೆ ಕಂದಾಯ ಇಲಾಖೆ ಭೂ ಮಾಲೀಕರಿಂದ ಜಮೀನು ಪಡೆದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆ ಮಾಲೀಕರಿಗೆ ಪರ್ಯಾಯ ಭೂಮಿ ವ್ಯವಸ್ಥೆ ಮಾಡಬೇಕೆಂದು ಕೋರಿತ್ತು. ನಿಯಮಾನು ಸಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತ್ತು" ಎಂದು ವಿಶ್ವನಾಥ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ದೊಡ್ಡ ನಾಯಕತ್ವ ಬದಲಾವಣೆಗೆ ನಾಂದಿ ಹಾಡಿದ ನಿತೀಶ್ ಕುಮಾರ್‌

ಗುಡಿಸುತ್ತಿದ್ದಾಗ ಮಹಿಳೆ ಮೇಲೆ ಬಿದ್ದ ತುಂಬಿಸಿಟ್ಟ ಸಾಲು ಸಾಲು ಮೂಟೆಗಳು, ಸಹ ಕಾರ್ಮಿಕರ ಸಮಯಪ್ರಜ್ಞೆಗೆ ಮೆಚ್ಚಲೆ ಬೇಕು, Video

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಮುಂದಿನ ಸುದ್ದಿ
Show comments