ಬಿ ಡಿ ಎ ನಿವೇಶನ ಪಡೆಯುವವರು ಹುಷಾರು..!!

Webdunia
ಬುಧವಾರ, 28 ಸೆಪ್ಟಂಬರ್ 2022 (16:58 IST)
ಸಂಜೆಯ ವೇಳೆಗೆ ಖಾಲಿ ನಿವೇಶನಗಳು ವೇಶ್ಯಾವಾಟಿಕೆ, ಗಾಂಜಾ ಮತ್ತು ಮದ್ಯಪಾನಕ್ಕೆ ಹೇಳಿ ಮಾಡಿಸಿದ ಜಾಗವಾಗಿ ಮಾರ್ಪಾಡಾಗುತ್ತಿರುವುದರಿಂದ ಇಲ್ಲಿ ಬದುಕಲು ದಿನನಿತ್ಯ ಹೋರಾಟ ಮಾಡಬೇಕಿದೆ ಎಂದು ಕುಟುಂಬ ಅಳಲು ತೋಡಿಕೊಂಡಿದೆ. 1986 ರಿಂದ ಇಲ್ಲಿ ಬಿಡಿಎ ಸೈಟ್ಗಾಗಿ ಪ್ರಯತ್ನಿಸಿದ ನಂತರ, ಮನೆ ಮಾಲೀಕ ಸುಬ್ರಹ್ಮಣ್ಯ ರೆಡ್ಡಿ ಅವರು 1998 ರಲ್ಲಿ ತಮ್ಮ 8ನೇ ಪ್ರಯತ್ನದಲ್ಲಿ ನಿವೇಶನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಬಳಿಕ 2017ರಲ್ಲಿ ತಮ್ಮ ಮನೆಯನ್ನು ನಿರ್ಮಿಸಿದರು. ಅದಕ್ಕೂ ಮೊದಲು ಅಥವಾ ನಂತರ ಹೆಣ್ಣೂರು ಮುಖ್ಯರಸ್ತೆಯಲ್ಲಿನ ಈ ಬ್ಲಾಕ್ನಲ್ಲಿ ಬೇರೆ ಯಾವುದೇ ಮನೆಯೂ ನಿರ್ಮಾಣವಾಗಿಲ್ಲ.

ಸುತ್ತಲೂ ನಾಯಿಕೊಡೆಗಳಂತೆ ಬೆಳೆದಿರುವ ಕಳೆ ಗಿಡಗಳಿಂದಾಗಿ ಹಸಿರಿನ ಮಧ್ಯೆ ಈ ಮನೆಗೆ ರಮಣೀಯವಾದ ವಾತಾವರಣವನ್ನು ನೀಡುತ್ತವೆ. ಆದರೆ, ಇಲ್ಲಿರುವುದು ಒಂದೇ ಒಂದು ಮನೆ. ಏರೋಸ್ಪೇಸ್ ಇಂಜಿನಿಯರ್ ಆಗಿರುವ ಯೋಗ ಶಿಕ್ಷಕರಾಗಿರುವ ರೆಡ್ಡಿ ಅವರು, 'ಇತ್ತೀಚೆಗೆ ತಮ್ಮ ಗರ್ಭಿಣಿ ಸೊಸೆ ಮನೆಗೆ ಹಿಂದಿರುಗುವಾಗ ದುಷ್ಕರ್ಮಿಗಳು ಲೇಔಟ್ನೊಳಗೆ ಬೆನ್ನಟ್ಟಿ ಬಂದಿದ್ದರು. ಈ ವೇಳೆ ಆಕೆ ಕೆಳಗೆ ಬಿದ್ದು, ಸಣ್ಣ ಗಾಯಗಳಾದವು.

ಆಕೆಯ ಕಿರುಚಾಟ ಕೇಳಿ ಯಾರೋ ಸಹಾಯಕ್ಕೆ ಧಾವಿಸಿದ್ದು, ದಾಳಿಕೋರ ಪರಾರಿಯಾಗಿದ್ದಾನೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದೆವು. ನಮ್ಮಲ್ಲಿ ಯಾರಿಗೂ ಸುರಕ್ಷತೆ ಇಲ್ಲ' ಎಂದು ಟಿಎನ್ಐಇಗೆ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments