ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

Sampriya
ಮಂಗಳವಾರ, 1 ಜುಲೈ 2025 (15:08 IST)
ಬೆಳಗಾವಿ: ಪ್ರೇಮಿಗಳಿಬ್ಬರು ಆಟೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 

ಆತ್ಮಹತ್ಯೆಗೆ ಶರಣಾದವರನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾದ ರಾಘವೇಂದ್ರ ನಾರಾಯಣ ಜಾಧವ (28) ಹಾಗೂ ರಂಜಿತಾ ಅಡಿವೆಪ್ಪ ಚೌಬಾರಿ (25) ಎಂದು ಗುರುತಿಸಲಾಗಿದೆ.

ರಾಘವೇಂದ್ರ ಹಾಗೂ ರಂಜಿತಾ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈಚೆಗೆ ರಂಜಿತಾಗೆ ಬೇರೊಬ್ಬ ಯುವಕನ ಜತೆ ನಿಶ್ಚಿತಾರ್ಥವಾಯಿತು ಎನ್ನಲಾಗಿದೆ. 

ಇದೀಗ ಇಬ್ಬರ ಮೃತದೇಹ ಆಟೋದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಬ್ಬರ ದೇಹಗಳೂ ಕಾಲು ಮುದುಡಿಕೊಂಡು ಕೆಳಗೆ ಇಳಿಬಿಟ್ಟಂಥ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಗೋಕಾಕ ಗ್ರಾಮೀಣ ಪಿಎಸ್ಐ ಕಿರಣ ಮೊಹಿತೆ ಪರಿಶಿಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments