Webdunia - Bharat's app for daily news and videos

Install App

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

Krishnaveni K
ಸೋಮವಾರ, 21 ಏಪ್ರಿಲ್ 2025 (14:02 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪರಭಾಷಿಕರ ಹಾವಳಿ ಬಗ್ಗೆ ಆಗಾಗ ವರದಿಗಳನ್ನು ಓದುತ್ತಿರುತ್ತೇವೆ. ಮೊನ್ನೆಯಷ್ಟೇ ಹಿಂದವಾಲನೊಬ್ಬ ಕನ್ನಡಿಗ ಕ್ಯಾಬ್ ಚಾಲಕನಿಗೆ ಇಲ್ಲಿ ಬದುಕಬೇಕಾದರೆ ಹಿಂದಿ ಕಲಿ ಎಂದು ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಇಂದು ಆತನ ವರಸೆಯೇ ಬದಲಾಗಿದೆ. ಹೊಸ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರಿನಲ್ಲಿ ತಡರಾತ್ರಿ ಹಿಂದಿವಾಲನೊಬ್ಬ ಕ್ಯಾಬ್ ಚಾಲಕನಿಗೆ ಬೆಂಗಳೂರಿನಲ್ಲಿ ಬದುಕಬೇಕೆಂದರೆ ಹಿಂದಿ ಕಲಿ ಎಂದು ಹಿಂದಿಯಲ್ಲೇ ಆವಾಜ್ ಹಾಕಿದ್ದ. ಇದಕ್ಕೆ ಕ್ಯಾಬ್ ಚಾಲಕ ಕೂಡಾ ನೀನಿರೋದು ಬೆಂಗಳೂರಲ್ಲಿ. ಕನ್ನಡ ಮಾತನಾಡು ಮೊದಲು ಎಂದು ತಿರುಗೇಟು ನೀಡಿದ್ದ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹಿಂದಿ ಭಾಷಿಕನ ದೌಲತ್ತಿನ ವರ್ತನೆ ಬಗ್ಗೆ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆತ ಹೊಸದೊಂದು  ವಿಡಿಯೋ ಹರಿಯಬಿಟ್ಟಿದ್ದು ಇದರಲ್ಲಿ ಆತನ ವರಸೆಯೇ ಬದಲಾಗಿದೆ.

ತನ್ನ ವರ್ತನೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೇ ವರಸೆ ಬದಲಿಸಿದ ಹಿಂದಿವಾಲ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ್ದಾನೆ. ನನಗೆ ಈ ನಗರ ಜೀವನ ಕೊಟ್ಟಿದೆ, ಬದುಕು ಕೊಟ್ಟಿದೆ. ನಾನು ಹಾಗೆ ಮಾತನಾಡಬಾರದಿತ್ತು. ಕನ್ನಡಿಗರಿಗೆ ಕ್ಷಮೆ ಕೇಳುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments