Webdunia - Bharat's app for daily news and videos

Install App

ಮಹಿಳಾ ಪ್ರಯಾಣಿಕರಿಗೆ ಅರಿವು ಮೂಡಿಸಲು ಬಸ್ ಹತ್ತಿದ ಬೆಂಗಳೂರು ಪೊಲೀಸರು

Webdunia
ಸೋಮವಾರ, 19 ಜೂನ್ 2023 (18:28 IST)
ಮಹಿಳಾ ಪ್ರಯಾಣಿಕರಿಗೆ ಅರಿವು
ಕಾಂಗ್ರೆಸ್ ನ ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಪ್ರಯಾಣಿಕರಿಗೆ ಅರಿವು ಮೂಡಿಸಲು ಬೆಂಗಳೂರು ಪೊಲೀಸರು ಮಹಿಳೆಯರನ್ನ ಬಸ್ ಗೆ ಹತ್ತಿಸಿದ್ದಾರೆ.ಉಚಿತ ಬಸ್ ನಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ.ಹೀಗಾಗಿ ಬೆಂಗಳೂರು ಪೊಲೀಸರಿಂದ ಮಹಿಳಾ ಪ್ರಯಾಣಿಕರಿಗೆ ಅರಿವು ಕಾರ್ಯಕ್ರಮ ಮೂಡಿಸಲಾಗಿದೆ.
 
ನಗರದ ಇನ್ಸ್ ಪೆಕ್ಟರ್ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳಿಂದ ಅರಿವು ಕಾರ್ಯಕ್ರಮ ಮಾಡ್ತಿದ್ದು,ಪ್ರಯಾಣದ ವೇಳೆ ಏನೆಲ್ಲ ತೊಂದರೆಗಳು ಎದುರಾದಾಗ ಏನ್ ಮಾಡ್ಬೇಕುನಗರದ ಸೇಫ್ಟಿ ಐ ಲ್ಯಾಂಡ್ ಗಳ ಕುರಿತು ಅರಿವು ಮೂಡಿಸಲಾಗ್ತಿದೆ.ಉಚಿತ ಬಸ್ ಪ್ರಾರಂಭದ ನಂತರ ಗಲಾಟೆ ಪ್ರಕರಣಗಳು ಹೆಚ್ಚಾಗ್ತಿದೆ.ಹೀಗಾಗಿ ಪೊಲೀಸರು ಅರಿವು ಮೂಡಿಸುತ್ತಿದ್ದಾರೆ.
 
ಇನ್ಸ್ ಪೆಕ್ಟರ್ ಗಳೊಂದಿಗೆ ಹಿರಿಯ ಅಧಿಕಾರಿಗಳು ಬಸ್ ಪ್ರಯಾಣ ಮಾಡಿದ್ದು,ಬಸ್ ಹತ್ತಿ ಮಹಿಳೆಯರಿಗೆ ಬೆಂಗಳೂರು ಪೊಲೀಸರು ಅರಿವು ಮೂಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments