Webdunia - Bharat's app for daily news and videos

Install App

ರಜೆಗೆಂದು ಊರಿಗೆ ಹೊರಡುವ ಮುನ್ನ ಪೊಲೀಸ್ ಕಮಿಷನರ್ ಬಿ ದಯಾನಂದ್ ಸಲಹೆಗಳನ್ನು ಗಮನಿಸಿ

Krishnaveni K
ಬುಧವಾರ, 9 ಏಪ್ರಿಲ್ 2025 (10:08 IST)
Photo Credit: X
ಬೆಂಗಳೂರು: ಬೇಸಿಗೆ ರಜೆ ಎಂದು ಊರಿಗೆ, ಪ್ರವಾಸ ತೆರಳುವ ಮುನ್ನ ಬೆಂಗಳೂರಿಗರು ಪೊಲೀಸ್ ಕಮಿಷನರ್ ಬಿ ದಯಾನಂದ್ ನೀಡಿರುವ ಈ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಿ. ಇದು ನಿಮ್ಮ ಸುರಕ್ಷತೆಗಾಗಿ.

ಬೆಂಗಳೂರು ನಗರದಲ್ಲಿ ಸಾಕಷ್ಟು ಬಾರಿ ಬೀಗ ಹಾಕಿದ ಮನೆಗೆ ಕನ್ನ ಹಾಕುವ ಪ್ರಕರಣಗಳು ನಡೆದಿವೆ. ಹೀಗಾಗಿ ಅಪರಾಧ ಕೃತ್ಯಗಳನ್ನು ತಡೆಯಲು ಬೆಂಗಳೂರಿಗರು ಕೆಲವೊಂದು ಸೂಚನೆಗಳನ್ನು ಪಾಲಿಸಬೇಕು ಎಂದು ಕಮಿಷನರ್ ಬಿ ದಯಾನಂದ್ ಸಲಹೆ ನೀಡಿದ್ದಾರೆ.

ಗೈಡ್ ಲೈನ್ಸ್ ಇಲ್ಲಿದೆ ನೋಡಿ
-ಮನೆಗೆ ಗುಣಮಟ್ಟದ ಬೀಗ ಹಾಕಿ
-ಮನೆಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿ
-ಬೀಗದ ಕೈಯನ್ನು ಪಕ್ಕದ ಮನೆಯಲ್ಲೋ, ಮನೆಯ ಯಾವುದೋ ಒಂದು ಭಾಗದಲ್ಲೋ ಅವಿತಿಟ್ಟು ಹೋಗಬೇಡಿ.
-ಹಲವು ದಿನಗಳಿಗೆ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ.
-ವಿಶ್ವಾಸಾರ್ಹ ವ್ಯಕ್ತಿಗಳನ್ನೇ ಮನೆ ಕೆಲಸಕ್ಕೆ ನೇಮಿಸಿ.
-ಮನೆಯಲ್ಲಿ ಚಿನ್ನಾಭರಣಗಳನ್ನು ಇಟ್ಟು ಹೋಗಬೇಡಿ
-ಬೆಲೆ ಬಾಳುವ ವಸ್ತುಗಳನ್ನು ಕೆಲಸದವರ ಮುಂದೆ, ಇತರರ ಮುಂದೆ ಪ್ರದರ್ಶಿಸಬೇಡಿ.
ಪ್ರವಾಸ ಹೋಗುವುದಿದ್ದರೆ ಅಥವಾ ಮನೆಯಲ್ಲಿಯೇ ಇದ್ದರೂ ಈ ಕೆಲವೊಂದು ಸೂಚನೆಗಳನ್ನು ಪಾಲಿಸುವುದರಿಂದ ಅಪರಾಧ ಪ್ರಕರಣಗಳನ್ನು ತಕ್ಕಮಟ್ಟಿಗೆ ತಡೆಯಬಹುದು ಎಂದು ಅವರು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments