Webdunia - Bharat's app for daily news and videos

Install App

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

Sampriya
ಶುಕ್ರವಾರ, 6 ಜೂನ್ 2025 (16:47 IST)
Photo Courtesy X
ಬೆಂಗಳೂರು: ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ ರದ್ದುಕೋರಿ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕಲ್ಕಿದೆ. 

ಎಫ್‌ಐಆರ್‌ ರದ್ದುಗೊಳಿಸುವಂತೆ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್‌ ಮತ್ತು ಇತರ ಕೆಲವು ಪದಾಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೈಕೋರ್ಟ್‌ ಏಕಸದಸ್ಯ ಪೀಠವು ಮಧ್ಯಂತರ ಆದೇಶ ಹೊರಡಿಸಿ,  ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದಿದೆ. 

ಗುರುವಾರ ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11ಮಂದಿ ಸಾವನ್ನಪ್ಪಿ,  56 ಜನರು ಗಾಯಗೊಂಡಿದ್ದಾರೆ.

ಈಮಧ್ಯೆ, ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ನ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಶಾಂತಿ ದೂತರೇ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ಎಸೆದಿದ್ದು: ಸಿಟಿ ರವಿ

ಮದ್ದೂರಿನಲ್ಲಿ ಗಣೇಶ ಗಲಾಟೆ: ಸಣ್ಣ ಘಟನೆ, ಕ್ರಮ ಕೈಗೊಂಡಿದ್ದೀವಿ ಎಂದ ಗೃಹಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶ ಗಲಾಟೆ: ಹಿಂದೂಗಳ ಮೇಲೆಯೇ ಯಾಕೀ ದಾಳಿ ಬಿವೈ ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments