ಸಿಲಿಕಾನ್ ಸಿಟಿ ಜನರೇ ಎಚ್ಚರ ಎಚ್ಚರ..!!

Webdunia
ಸೋಮವಾರ, 6 ನವೆಂಬರ್ 2023 (14:45 IST)
ನಿತ್ಯವೂ  ನೆಲದೊಳಗಿದ್ದ ವಿಷಕಾರಿ ಸರ್ಪಗಳು ಪ್ರತ್ಯೇಕ್ಷವಾಗ್ತಿದೆ.ಒಂದು ಕಡೆ ಮಳೆ, ಮತ್ತೊಂದು ಕಡೆ ಬಿಸಿಲಿನ ತಾಪ ಹೆಚ್ಚಾಗ್ತಿರೋ ಕಾರಣ ತಂಪು ವಾತವರಣ ಹುಡುಕಿಕೊಂಡು ಮನೆಗಳಿಗೆ ಹಾವುಗಳ ಪ್ರವೇಶ ಮಾಡ್ತಿದೆ.ಪಾಲಿಕೆ‌ ಅರಣ್ಯ ಇಲಾಖೆಗೆ ಸರ್ಪಗಳ ಕಾಟದ ಕಂಪ್ಲೇಂಟ್‌ ದಾಖಲಾಗ್ತಿವೆ.ಪ್ರತಿ ನಿತ್ಯ ಬಿಬಿಎಂಪಿ ಕಂಟ್ರೋಲ್ ರೂಂ ಗೆ ಐವತ್ತಕ್ಕೂ ಹೆಚ್ಚು ಕರೆಗಳು ಬರುತ್ತಿದೆ.ಮನೆಯೊಳಗೆ, ಕಾಂಪೌಂಡ್ ಒಳಗೆ, ಕಚೇರಿಯೊಳಗೆ ಸೇರಿ ಮೆಡಿಕಲ್ ಶಾಪ್ ಗಳಲ್ಲಿ ಸರ್ಪಗಳ ಕಾಟ ಎಂದು ದೂರು ದಾಖಲಾಗಿದೆ.
 
ಮಳೆ ಹೆಚ್ಚಾಗ್ತಿದ್ದಂಗೆ ಮನೆಗಳಿಗೆ ವಿಷಕಾರಿ ಸರ್ಪಗಳು ನುಗ್ಗುತ್ತಿವೆ.ಮನೆಯ ಕಾಂಪೌಂಡ್, ಅಡುಗೆ ಮನೆ, ಶೂ ಗಳ ಒಳಗೆ ಪ್ರವೇಶ ಮಾಡ್ತಿದೆ.ಬಿಬಿಎಂಪಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಸರ್ಪಗಳ ಸೆರೆ ಹಿಡಿಯಲಾಗಿದೆ.
 
ಇನ್ನೂ  ಶಿವಾಜಿನಗರದ ಮೆಡಿಕಲ್ ಶಾಪ್ ಗೆ ಆಫಿಸ್ ಗೆ  ಮರಿ ನಾಗರ ಹಾವು ನುಗ್ಗಿದೆ. ಹಾವು ಕಾಣಿಸಿಕೊಂಡ ಹಿನ್ನೆಲೆ ಮೆಡಿಕಲ್ ಶಾಪ್ ಸಿಬ್ಬಂದಿಗೆ ಆತಂಕ ಉಂಟಾಗಿದೆ.ಹಾವು ಕಾಣಿಸುತ್ತಿದ್ದಂತೆ ಬಿಬಿಎಂಪಿ ಅರಣ್ಯ ಸಿಬ್ಬಂದಿಗೆ ಕರೆ  ಮಾಡುತ್ತಿದ್ದಂತೆ ಉರುಗ ತಜ್ಞರಿಂದ ಹಾವು ಸೆರೆಹಿಡಿಯಲಾಗಿದೆ.
 
ಲಿಂಗರಾಜಪುರದ ನಿವಾಸಿಯೊಬ್ಬರ ಮನೆಗೆ ನುಗ್ಗಿದ ಕೇರೆ ಹಾವು ನುಗ್ಗಿದ್ದು,ಅಡುಗೆ ಮನೆಯೊಳಗೆ ಅಡಗಿ ಕುಳಿತಿತ್ತು.ಸದ್ಯ ಬುಸ್ ಬುಸ್ ಸೌಂಡ್ ಕೇಳಿ ಉರುಗ ತಜ್ಞರಿಗೆ ಕರೆವಮಾಡಿದ್ದಾರೆ.ಉರುಗ ತಜ್ಞರಿಂದ ಹಾವಿನ ರಕ್ಷಣೆ ಮಾಡಿ ಕಾಡಿಗೆ  ಸ್ನೇಕ್ ಮೋಹನ್ ಬಿಟ್ಟಿದ್ದಾರೆ.
 
ಕಾಕ್ಸ್ ಟೌನ್ ನ ನಿವಾಸಿಯೊಬ್ಬರ ಕಾಂಪೌಂಡ್ ನಲ್ಲಿ  ಬೃಹತ್ ಗಾತ್ರದ ನಾಗರಹಾವು ಕಾಣಿಸಿಕೊಂಡಿದೆ.ಹಾವು ಕಾಣಸಿಕೊಳ್ಳುತ್ತಿದ್ದಂತೆ ಮನೆಯವರು ಗಾಬರಿಗೊಂಡು ಉರುಗ ತಜ್ಞರಿಗೆ ಕರೆ ಮಾಡಿ ಹಾವಿನ ರಕ್ಷಣೆ ಮಾಡಿದ್ದಾರೆ.ಹೀಗೆ ಕಾಕ್ಸ್ ಟೌನ್, ಬಾಣಸವಾಡಿ, ಹೆಬ್ಬಾಳ, ಎಂಜಿ ರಸ್ತೆ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಹಲಸೂರು, ಶಾಂತಿನಗರ,ಸೇರಿದಂತೆ ಸಿಟಿಯ ಬಹುತೇಕ ಎಲ್ಲಕಡೆ ಹಾವುಗಳು ಕಂಡುಬರುತ್ತಿವೆ ಎಂದ ಉರಗ ತಜ್ಞ ಮೋಹನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments