ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

Webdunia
ಭಾನುವಾರ, 16 ಜುಲೈ 2023 (16:40 IST)
ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ನಾಡ ಅದಿದೇವತೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣವನ್ನೂ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆಷಾಢ ಮಾಸದ ಕೊನೆ ಶುಕ್ರವಾರವಾದ ಇಂದು ಬೆಳಗ್ಗೆ 5:30 ರಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಚಾಮುಂಡಿ ತಾಯಿಗೆ ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ ಮಾಡಲಾಗಿದೆ. ಬೆಳಗ್ಗೆ‌ 5:30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೀಘ್ರವೇ ನಗರದ 28 ಶಾಸಕರೊಂದಿಗೆ ಸಭೆ ನಡೆಸುತ್ತೇನೆಂದ ಈಶ್ವರ್ ಖಂಡ್ರೆ, ಕಾರಣ ಏನ್ ಗೊತ್ತಾ

ಶಿಕ್ಷಕನ ಯಡವಟ್ಟಿಗೆ ಜಸ್ಟ್ ಪ್ರಾಣಪಾಯದಿಂದ ಪಾರಾದ ವಿದ್ಯಾರ್ಥಿ, Video

ಹೊಸ ರಾಜಕೀಯ ಪಕ್ಷದ ಬಗ್ಗೆ ವಿಕೆ ಶಶಿಕಲಾ ಸ್ಫೋಟಕ ಮಾಹಿತಿ

ತ್ರಿಶೂರ್ ದೇವಸ್ಥಾನದ ಉತ್ಸವದ ವೇಳೆ ಮಾವುತನನ್ನೇ ಎತ್ತಿ ಬಿಸಾಕಿದ ಆನೆ, ಭಯಾನಕ Video

ರೈಲ್ವೆ ಹಳಿ ಮೇಲೆ ಕುಳಿತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ ಗಿರಿ, ಎಫ್‌ಐಆರ್‌

ಮುಂದಿನ ಸುದ್ದಿ
Show comments