Webdunia - Bharat's app for daily news and videos

Install App

ಭರತ್ ಜೋಡೋ ಯಾತ್ರೆ ಅಲ್ಲ,ತೋಡೋ ಯಾತ್ರೆ- ಬಿಸಿ ಪಾಟೀಲ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (15:31 IST)
ಭಾರತ್ ಜೋಡೋ ಯಾತ್ರೆ ವಿಚಾರ‌ವಾಗಿ ಮೈಸೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.ಇದು ಭಾರತ್ ಜೋಡೊ ಯಾತ್ರೆ ಅಲ್ಲ, ತೋಡೋ ಯಾತ್ರೆ.ಮೊದಲು ಕಾಂಗ್ರೆಸ್ ಜೋಡಣೆ ಮಾಡಿಕೊಳ್ಳಲಿ.ಒಂದಾಗಿದ್ದ ಭಾರತವನ್ನ ಒಡೆದವರೇ ಕಾಂಗ್ರೆಸ್ ನವರು.ಈ ಯಾತ್ರೆಯಿಂದ ಕಾಂಗ್ರೆಸ್ ನಲ್ಲೇ ಮತ್ತಷ್ಟು ಕಂದಕ ಸೃಷ್ಠಿಯಾಗುತ್ತೆ.ಈಗ ಸುಮ್ಮನೆ ರಾಜಕೀಯ ಲಾಭಕ್ಕಾಗಿ ಈ ಯಾತ್ರೆ ಮಾಡ್ತಿದ್ದಾರೆ.ಇದರಿಂದ ಅವರಿಗೆ ಯಾವುದೇ ರಾಜಕೀಯ ಲಾಭ ಇಲ್ಲ.ಜನರಿಗೆ ಎಲ್ಲವೂ ಗೊತ್ತಿದೆ ಎಂದು ಮೈಸೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments