Webdunia - Bharat's app for daily news and videos

Install App

ತೆಲಂಗಾಣ ಪ್ರವೇಶಿಸಿದ ಭಾರತ್​ ಜೋಡೋ

Webdunia
ಭಾನುವಾರ, 23 ಅಕ್ಟೋಬರ್ 2022 (16:40 IST)
ಕಾಂಗ್ರೆಸ್​​ ನಾಯಕ ರಾಹುಲ್​​​ ಗಾಂಧಿ ನೇತೃತ್ವದ ಭಾರತ್​​ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಯ ಗಡಿ ಶಕ್ತಿ ನಗರದ ಬಳಿ ಕೃಷ್ಣಾನದಿ ಸೇತುವೆಯನ್ನು ದಾಟಿದ್ದು, ತೆಲಂಗಾಣ ರಾಜ್ಯವನ್ನು ಪ್ರವೇಶಿಸಿದೆ. ಯರಮರಸ್​​ನಲ್ಲಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳು ಐದನೇ ರಾಜ್ಯದತ್ತ ತೆರಳಿದ್ರು. KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಪ್ರಚಾರ ಸಮಿತಿ ಅಧ್ಯಕ್ಷ M.B ಪಾಟೀಲ್​​​​ ಸೇರಿದಂತೆ ರಾಜ್ಯ ಕಾಂಗ್ರೆಸ್​​ ನಾಯಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ರು. ಸೇತುವೆ ಬಳಿ ತೆಲಂಗಾಣ ರಾಜ್ಯ ಕಾಂಗ್ರೆಸ್​​​ ರಾಹುಲ್​​ ಗಾಂಧಿಯನ್ನು ಸ್ವಾಗತ ಮಾಡಿದ್ರು. ತೆಲಂಗಾಣದಲ್ಲಿ ರಾಹುಲ್​​ ಗಾಂಧಿ ಭಾರತ್​ ಜೋಡೋ ಯಾತ್ರೆ ಮುಂದುವರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments