Webdunia - Bharat's app for daily news and videos

Install App

ಭಾರತ್ ಜೊಡೋ ಯಾತ್ರೆ ಪಿಕ್ ಪ್ಯಾಕೆಟ್ ಅಂದರ್

Webdunia
ಸೋಮವಾರ, 10 ಅಕ್ಟೋಬರ್ 2022 (16:21 IST)
ಭಾರತ ಜೊಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವಗೊಳಿಸಿಸುವ ಚಿಂತೆ. ಸಿದ್ದರಾಮಯ್ಯಗೆ ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಚಿಂತೆಯಾದರೆ, ಡಿಕೆ ಶಿವಕುಮಾರ್ ಒಮ್ಮೆ ಆ ಹಾಟ್ ಸೀಟ್ ಮೇಲೆ ಕೂರುವ ಚಿಂತೆ. ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ರಾಹುಲ್ ರನ್ನು ಇಂಪ್ರೆಸ್ ಮಾಡುವ ಚಿಂತೆ. ಹಾಗೆಯೇ, ಚಿತ್ರದುರ್ಗ  ಜಿಲ್ಲೆಯ ಮೂಲಕ ಹಾದು ಹೋಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್​ಪಾಕೆಟ್ ಗೆ  ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments