Webdunia - Bharat's app for daily news and videos

Install App

ಪಕ್ಷ ಸಂಘಟನೆಗಾಗಿ ಭವಾನಿ ಪ್ರಚಾರ - HDK

Webdunia
ಗುರುವಾರ, 23 ಫೆಬ್ರವರಿ 2023 (16:39 IST)
ಹಾಸನದಲ್ಲಿ ರೇವಣ್ಣ, ಭವಾನಿ, ಪ್ರಜ್ವಲ್ ಪ್ರಚಾರ ಆರಂಭಿಸಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಇನ್ನೂ ಹಾಸನ ಟಿಕೆಟ್ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಭವಾನಿ ಸ್ಪರ್ಧೆ ಬಗ್ಗೆಯೂ ಕುಮಾರಸ್ವಾಮಿ ಯಾವುದೆ ವಿಚಾರ ಹೇಳದೆ ಜಾಣ ನಡೆ ಅನುಸರಿಸಿದ್ದಾರೆ. ಪಕ್ಷ ಸಂಘಟನೆಗಾಗಿ ಭವಾನಿ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಭ್ಯರ್ಥಿ ಘೋಷಣೆ ಬಳಿಕ ಎಲ್ಲರೂ ಕೆಲಸ ಮಾಡ್ತಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. 93 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿರುವೆ. JDS 2ನೇ ಪಟ್ಟಿ ಬಿಡುಗಡೆ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್​ಡಿ.ಕುಮಾರಸ್ವಾಮಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments