Webdunia - Bharat's app for daily news and videos

Install App

ಪತ್ನಿಯ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಾಕಿದ ಭೂಪ

Webdunia
ಶನಿವಾರ, 10 ಸೆಪ್ಟಂಬರ್ 2022 (19:56 IST)
ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದಾನೆ ಪಾಪಿ ಪತಿರಾಯ. ಈ ಘಟನೆ ಕಾರವಾರದ ಕಾನಗೋಡ ಗ್ರಾಮದ ಗಣೇಶ ನಗರದಲ್ಲಿ ನಡೆದಿದೆ. ರೇಣುಕಾ ಗುತ್ಯ ಚನ್ನಯ್ಯ (45) ಗಾಯಗೊಂಡ ಮಹಿಳೆಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನಯ್ಯ ಕೃತ್ಯವೆಸಗಿಸಿದ ಪತಿಯಾಗಿದ್ದು, ಹೆಂಡತಿಗೆ ಬೆಂಕಿ ಹಚ್ಚಿ, ಬಳಿಕ ತಾನು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈತನನ್ನು ಶಿವಮೊಗ್ಗದ ಆಸ್ಪತ್ರಗೆ ದಾಖಲು ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments