Webdunia - Bharat's app for daily news and videos

Install App

ಯುವತಿಯನ್ನು ಹತ್ಯೆಗೈದು 20ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟ ಭೂಪ, ಬೆಚ್ಚಿದ ಬೆಂಗಳೂರು

Sampriya
ಶನಿವಾರ, 21 ಸೆಪ್ಟಂಬರ್ 2024 (16:18 IST)
ಬೆಂಗಳೂರು: ದೆಹಲಿಯ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯಲ್ಲೇ  ಪ್ರಿಯಕರನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 20 ತುಂಡು ಮಾಡಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟ ಆಘಾತಕಾರಿ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿದೆ.

ವೀರಣ್ಣ ಆಶ್ರಮದಲ್ಲಿ ಮೂರನೇ ಅಂತಸ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು  20 ತುಂಡುಗಳನ್ನು ಮಾಡಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟಿದ್ದಾನೆ. ಕೊಲೆಯಾದ ಯುವತಿ ಅಂತರರಾಜ್ಯದವರಾಗಿದ್ದಾರೆ ಎಂದು ತಿಳಿದುಬಂದಿದೆ.

15ರಿಂದ 20ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.  ಸ್ಥಳಕ್ಕೆ ವೈಯಾಲಿಕಾವಲ್‌ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ. ಪ್ರೀತಿ ವಿಚಾರಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ.  

ಯುವತಿಯ ಸಂಬಂಧಿಕರು ಬಂದು ಮನೆಗೆ ಬಂದು ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಅವರು ಕೂಡಲೇ ಪೊಲೀಸನವರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments