Webdunia - Bharat's app for daily news and videos

Install App

ಬಿಗ್ ರಿಲೀಫ್ : ಐದು ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

Webdunia
ಶನಿವಾರ, 17 ಜೂನ್ 2023 (11:25 IST)
ಬೆಂಗಳೂರು : ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
 
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022 ರ ಜನವರಿ 9 ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ರಾಮನಗರ ತಹಶೀಲ್ದಾರ್ ಜನವರಿ 13 ರಂದು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ಟು ಹೋಗ್ಬೇಡಿ ಸಾರ್.. ಟ್ರಾನ್ಸಫರ್ ಆದ ಶಿಕ್ಷಕನ ತಡೆಯಲು ಶಾಲೆ ಗೇಟ್ ಬಾಗಿಲು ಹಾಕಿದ ವಿದ್ಯಾರ್ಥಿಗಳು Video

ಗುಜರಾತ್ ನ ಗ್ರಾಮವೊಂದರಲ್ಲಿ ವಿಸ್ಮಯದ ಘಟನೆ.. ಮಳೆ ಬಳಿಕ ಅಲ್ಲಾಡುತ್ತಿದೆ ಬಾವಿ ನೀರು: Shocking Video

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments