Webdunia - Bharat's app for daily news and videos

Install App

ರಾಜ್ಯದ ಬಜೆಟ್ ಮಂಡನೆಯಿಂದಾಗಿ ಮದ್ಯ ಪ್ರಿಯರಿಗೆ ಬೃಹತ್ ಶಾಕ್

Webdunia
ಸೋಮವಾರ, 10 ಜುಲೈ 2023 (15:51 IST)
ರಾಜ್ಯದ ಬಜೆಟ್ ಮಂಡನೆಯಿಂದ ಮದ್ಯ ಪ್ರೀಯರಿಗೆ ಶಾಕ್ ಎದುರಾಗಿದೆ.ಅಧಿಕವಾಗಿ ಮದ್ಯ ಮಾರಾಟ ಆಗುತ್ತಿರುವುದನ್ನು ಗಮನಿಸಿದ ಸರಕಾರ ಮದ್ಯದ ಮೇಲೆ ತೆರಿಗೆ ಬರೆ ಎಳೆದಿದೆ. ಕಳೆದ ಎರಡೂ ಮೂರು ವರ್ಷದ ನಂತರ ಇದೀಗ  ಮದ್ಯ ಪ್ರಿಯರಿಗೆ ಕೊಂಚ ಬೇಸರ ತಂದೊಡ್ಡಿದೆ.
 
ಮದ್ಯ ಪ್ರಿಯರಿಗೆ ಮದ್ಯದ ಬೆಲೆಯನ್ನು ಶೇಕಡ 20% ರಷ್ಟು ಹೆಚ್ಚಳಕ್ಕೆ ನಿರ್ಧಾರ  ಮಾಡಿದ್ದು, ಬಾರ್ ಮಾಲೀಕರ ಮೇಲೆ ಒತ್ತಾಯ ಮಾಡಲಾಗಿದೆ.ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಯವರು ಇದ್ದಾಗ 20% ಲಾಭಾಂಶ ಇತ್ತು .ಆದ್ರೆ ಇದೀಗ ೧೦ %  ಮಾತ್ರ ಲಾಭಾಂಶ ಸಿಗತ್ತಿದೆ .
 
ಇವತ್ತಿನ ದುಬಾರಿ ದುನಿಯದಲ್ಲಿ ನಮಗೆ ಲಾಭದ ಮೇಲೆ ಜೀವನ ನಡೆಸಲು ಕಷ್ಟ .ನಮಗೆ 20% ಲಾಭಾಂಶವನ್ನು ಕೊಡಿ .ಬಾರ್ ಬಾಡಿಗೆ, ಮತ್ತು ಕೆಲಸಗಾರರು ಸಂಬಳ, ಜೊತೆಗೆ ನಿರ್ವಹಣಾ ಹೆಚ್ಚಳದಿಂದ ಬಾರ್ ನಡೆಸುವುದು ಕಷ್ಟ ವಾಗುತ್ತಿದೆ.ಹೀಗಾಗಿ ನಮಗೆ 10% ಅಷ್ಟೇ ಲಾಭ ನೀಡುತ್ತಿದೆ ಇದನ್ನು 20% ಹೆಚ್ಚಳ ಮಾಡಿ ಎಂದು ಸರ್ಕಾರಕ್ಕೆ ಬಾರ್ ಮಾಲೀಕರಯ ಒತ್ತಾಯ ಮಾಡಿದ್ದಾರೆ.ಬಿಯರ್ ಮೇಲಿನ 10% ಮದ್ಯ ( ಲಿಕ್ಕರ್ ) 18 ಸ್ಲಬ್ ಗಳ ಮೇಲೆ 20% ಹೆಚ್ಚಳವಾಗಿದೆ.ಒಟ್ಟು 36 ಸಾವಿರ ಕೋಟಿ ಆದಾಯ ನಿರೀಕ್ಷೆಯಲ್ಲಿ ಸರ್ಕಾರ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments