ದಶಪಥದಲ್ಲಿ ಬೈಕ್ಗಳ ಓಡಾಟಕ್ಕೆ ಅನುಮತಿ ಇಲ್ಲ : ಪ್ರತಾಪ್ ಸಿಂಹ

Webdunia
ಶನಿವಾರ, 7 ಜನವರಿ 2023 (08:03 IST)
ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆಗೊಳಿಸಲಾಗುತ್ತದೆ ಎಂಬ ಸಿಹಿ ಸುದ್ದಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ನಿನ್ನೆಯಷ್ಟೇ ನೀಡಿದ್ರು.

ಇದೀಗ, ದ್ವಿಚಕ್ರ-ತ್ರಿಚಕ್ರ ವಾಹನಗಳಿಗೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸಂಚರಿಸಲು ಅವಕಾಶವಿರಲ್ಲ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸರ್ವಿಸ್ ರಸ್ತೆ ನಿರ್ಮಾಣವಾದ ಮೇಲೆ ದ್ವಿಚಕ್ರ ಹಾಗೂ ಮೂರು ಚಕ್ರ ವಾಹನಗಳಿಗೆ ಹೈವೆ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇರಲ್ಲ.

ಅಪಘಾತ ಮುಕ್ತ ಎಕ್ಸ್ಪ್ರೆಸ್ ವೇ ಮಾಡುವ ಉದ್ದೇಶದಿಂದ ಈ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.  ಇನ್ನೂ ಹೈವೇಗೆ ಏಕೆ `ಕಾವೇರಿ ಎಕ್ಸ್ಪ್ರೆಸ್ ವೇ’ ಎಂದು ಹೆಸರಿಡೋಕೆ ಹೇಳಿದೆ ಎಂಬ ಬಗ್ಗೆ ಪ್ರತಾಪ್ ಸಿಂಹ ವಿವರಣೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments