Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹ ಒಬ್ಬ ಮೂರ್ಖ ಮಠ್ಠಾಳ ಎಂದು ಏಕವಚನದಲ್ಲಿ ನಿಂದಿಸಿದ ಬಿಂದುಗೌಡ

Webdunia
ಗುರುವಾರ, 17 ನವೆಂಬರ್ 2022 (16:12 IST)
ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನ ಬಿಂದು ಗೌಡ ಆಕ್ರೋಶ ಹೊರಹಾಕಿದ್ದಾರೆ.ಮೂರ್ಖ ಮುಠ್ಠಾಳ ಸಂಸದ ಎಂದು  ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.ಮೈಸೂರು ಬಸ್ ನಿಲ್ದಾಣ ವಿವಾದದ ಬಗ್ಗೆ ಬಿಂದು ಗೌಡ ಆಕ್ರೋಶ ಹೊರಹಾಕಿದ್ದು,ಮೈಸೂರು ಪ್ರಾಚೀನ ನಗರ.ಅಲ್ಲಿರುವ ಕಟ್ಟಡಗಳು ಸಾಂಪ್ರದಾಯಿಕವಾಗಿವೆ.ಕಟ್ಟಡಗಳ ಮುಂದೆ ನಿಂತು ಪೋಟೋ ತೆಗೆಸಿಕೊಳ್ತಾರೆ‌.ಫೋಟೋಗಾಗಿಯೇ ಪ್ರವಾಸಿಗರು ಇಲ್ಲಿಗೆ ಬರ್ತಾರೆ.ಅಂತಹ ವೈಶಿಷ್ಯಪೂರ್ಣ ಕಟ್ಟಡಗಳನ್ನ ಹೊಂದಿದೆ.ಗುಮ್ಮಟಗಳನ್ನ ನೀವು‌ ಮಸೀದಿ ಅಂತ ಆರೋಪಿಸ್ತೀರಾ?ನೀವು‌ ಮನೋವೈದ್ಯರನ್ನ ಭೇಟಿ ಮಾಡಿ.ಉತ್ತಮ ಚಿಕಿತ್ಸೆ ಪಡೆದುಕೊಳ್ಳಿ ಎಂದು ಬಿಂದುಗೌಡ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments