ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಆದೇಶ

Webdunia
ಮಂಗಳವಾರ, 27 ಜೂನ್ 2023 (10:26 IST)
ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ಸಿಕ್ಕಂತಾಗಿದೆ. ಅಧಿಕೃತವಾಗಿ ಚಾಲನೆಗೆ ಬಂದಿದ್ದು, ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಕಾಂಗ್ರೆಸ್ ಸರ್ಕಾರ.

ಪ್ರಕರಣದ ಮೊದಲ ಹಂತವಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಯಾವ ತನಿಖಾ ಸಂಸ್ಥೆಗೆ ತನಿಖೆಗೆ ನೀಡಬೇಕೆಂದು ತೀರ್ಮಾನ ಮಾಡಲಿರೋ ಸರ್ಕಾರ ಸಿಐಡಿಯಿಂದಲಾ? ಎಸ್ಐಟಿ ಇಂದಲಾ ತನಿಖೆ? ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ರೌಪದಿ ಮುರ್ಮು ಬಳಿಕ ಭಾರತದ ರಾಷ್ಟ್ರಪತಿ ಆಗುವವರು ಯಾರು ಗೊತ್ತೇ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments