ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಪ್ರಚಾರ

Webdunia
ಶುಕ್ರವಾರ, 5 ಮೇ 2023 (19:03 IST)
ಬೊಮ್ಮನಹಳ್ಳಿ ಬಿಜೆಪಿಯ ಭದ್ರಕೋಟೆಯಾಗಿದೆ ಮತ್ತೊಮ್ಮೆ ಇಲ್ಲಿ ಕಮಲ‌ ಅರಳಿಸಲು ಅಭ್ಯರ್ಥಿ ಸತೀಶ್ ರೆಡ್ಡಿ ಮತಯಾಚನೆ ಮಾಡಿದ್ರು. ಗಾರ್ಮೇಂಟ್ಸ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ರು.ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದೇನೆ ಕುಡಿಯುವ ನೀರಿಗೆ ಆಹಕಾರ ಇತ್ತು ಈಗ ಕಾವೇರಿ‌ನೀರು ಸರಬರಾಜು ಆಗುತ್ತಿದೆ , ಕರೆಂಟ್ ಕಂಬಗಳು, ಮೋರಿಗಳು, ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳನ್ನ ಕಲ್ಪಸಿಕೊಟ್ಟಿದ್ದೇನೆ ಹಾಗಾಗಿ ಈ ಬಾರಿ ‌ಕೂಡ ಮತದಾರರು ನನಗೆ ಆಶ್ರಿವಾದ ಮಾಡುತ್ತಾರೆ ಎಂದ್ರು.‌ ಮಾಜಿ ಉಪ ಮೇಯರ್   ರಾಮ್ ಮೋಹನ್ ರಾಜು, ಮಾಜಿ ನಗರಸಭಾ ಸದಸ್ಯ ಮಂಜುನಾಥ್ ರೆಡ್ಡಿ ಕೂಡ ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments