ಬಿಜೆಪಿ ಅಭ್ಯರ್ಥಿಯಿಂದ ಚುನಾವಣೆ ಅಧಿಕಾರಿಗೆ ಅವಾಜ್

Webdunia
ಶನಿವಾರ, 5 ಮೇ 2018 (15:04 IST)
ಚುನಾವಣಾಧಿಕಾರಿಗಳನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬ್ಯಾಟರಾಯನಪುರ ಬಿಜೆಪಿ ಅಭ್ಯರ್ಥಿ ಎ.ರವಿ. ಬೆಂಗಳೂರು ಉತ್ತರ ಅಗ್ರಹಾರ ಲೇಔಟ್ ನಲ್ಲಿ ನಡೆದಿರುವ ಘಟನೆ ಇದಾಗಿದೆ. 
ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಟ್ಟಿದ್ದ ಬಿಜೆಪಿ ಬಾವುಟಗಳನ್ನ ತೆರವು ಮಾಡುವಂತೆ ಸೂಚಿಸಿದ ಬ್ಯಾಟರಾಯನಪುರ ಚುನಾವಣಾಧಿಕಾರಿಗಳು.ಇದ್ರಿಂದ ತಾಳ್ಮೆ ಕಳೆದುಕೊಂಡ ಎ.ರವಿ ಚುನಾವಣಾಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡು ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಎ.ರವಿಯ ದುರ್ವರ್ತನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಎ.ರವಿ ಚುನಾವಣಾಧಿಕಾರಿಗಳ ವಿರುದ್ಧ ಬಳಸಿರುವ ಅವಾಚ್ಯ ಪದಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
 
ಎ.ರವಿಯ ವರ್ತನೆ ಕಂಡು ಭಯ ಬಿದ್ದ ಚುನಾವಣಾಧಿಕಾರಿಗಳು, ಅವರ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments