Webdunia - Bharat's app for daily news and videos

Install App

ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಶೆಟ್ಟಿ ಪ್ರಚಾರ

Webdunia
ಶುಕ್ರವಾರ, 5 ಮೇ 2023 (18:02 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಉಮೇಶ್ ಶೆಟ್ಟಿ ಇಂದು ಭರ್ಜರಿ ಮತಯಾಚನೆ ನಡೆಸಿದ್ರು ಬಿಜೆಪಿ ಅಭ್ಯರ್ಥಿಯಾಗಿರುವ ಉಮೇಶ್ ಶೆಟ್ಟಿ ಗೋವಿಂದರಾಜ ನಗರದ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ ಗಳಿಗೆ ಬೈಕ್ ರ್ಯಾಲಿಯಲ್ಲಿ ತೆರಳಿ ಮತಯಾಚನೆ ಮಾಡಿದ್ರು.... ಇನ್ನು ಬಿಜೆಪಿ ಅಭ್ಯರ್ಥಿಯಾದ ಉಮೇಶ್ ಶೆಟ್ಟಿಯವರಿಗೆ ಸಚಿವ ಸೋಮಣ್ಣ ಅವರ ಮಗನಾದ ಅರುಣ್ ಸೋಮಣ್ಣ ಅವರು ರ್ಯಾಲಿಯಲ್ಲಿ ಭಾಗಿಯಾಗಿ ಸಾತ್ ನೀಡಿದರು.....ಇದೇ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಸಾಥ್ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments