Webdunia - Bharat's app for daily news and videos

Install App

ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ: ಬಿಜೆಪಿ ಸ್ಪಷ್ಟನೆ

Webdunia
ಬುಧವಾರ, 2 ಮೇ 2018 (12:43 IST)
ಬೆಂಗಳೂರು: ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ. ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ಮುರಳೀಧರ್ ರಾವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರನ್ನು ಪ್ರಚಾರಕರಾಗಿ ನಾವು ಕರೆದಿಲ್ಲ. ಹಾಗಿದ್ದರೂ ಅವರು ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ನೇಹಿತರಾಗಿರುವುದರಿಂದ ಪ್ರಚಾರ ಮಾಡುತ್ತಿದ್ದಾರಷ್ಟೆ’ ಎಂದು ಮುರಳೀಧರ್ ರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments