ಸಿಎಂ ತವರಲ್ಲೆ ಬಿಜೆಪಿ ಸೋಲು!

Webdunia
ಬುಧವಾರ, 3 ನವೆಂಬರ್ 2021 (16:01 IST)
ಬಿಜೆಪಿ ಸೋಲು ಹಿನ್ನಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಶ್ರೀನಿವಾಸ್ ಮಾನೆಯನ್ನ ಹಾಡಿ ಹೊಗಳಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ನಿಜ, ಆದ್ರೆ ಅದು ಶ್ರೀನಿವಾಸ್ ಮಾನೆ ಗೆಲುವು ಅಂತ ಹಾಡಿ ಹೊಗಳಿದ್ದಾರೆ. ಇನ್ನು ಕ್ಷೇತ್ರದ ಗೆಲುವಿಗಾಗಿ ಶ್ರೀನಿವಾಸ್ ಮಾನೆ ಸಾಕಷ್ಟು ಪ್ರಯತ್ನ ಹಾಕಿದ್ದರು, ಅದರ ಫಲ ರಿಸಲ್ಟ್ನಲ್ಲಿ ಗೊತ್ತಾಗಿದೆ. ಹೀಗಾಗಿ ನಾನು ಆ ಗೆಲುವಿನ ಕ್ರೆಡಿಟ್ ಆತನಿಗೆ ನೀಡುತ್ತೇನೆ ಅಂತ ಹೇಳಿದ್ದಾರೆ.. ಅಲ್ಲದೇ, ಚುನಾವಣೆಯಲ್ಲಿ ಜನರು ಏನು ತೀರ್ಮಾನ ಕೊಡ್ತಾರೋ ಅದಕ್ಕೆ ತಲೆ ತಗ್ಗಿಸಬೇಕು ಅಂತ ಈಶ್ವರಪ್ಪ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮುಂದಿನ ಸುದ್ದಿ
Show comments