Webdunia - Bharat's app for daily news and videos

Install App

ವೈಯಕ್ತಿಕ ವಿಚಾರಕ್ಕೆ ಬಿಜೆಪಿ ಬಿಟ್ಟಿಲ್ಲ- ಆನಂದಸಿಂಗ್

Webdunia
ಮಂಗಳವಾರ, 6 ಮಾರ್ಚ್ 2018 (07:42 IST)

ಸ್ವಾರ್ಥಿಯಾಗಿದ್ದರೆ ಬಿಜೆಪಿಯಲ್ಲೇ ಇರುತ್ತಿದ್ದೆ, ನಾನು ವೈಯಕ್ತಿಕ ವಿಚಾರಗಳಿಗಾಗಿ ಪಕ್ಷ ಬಿಟ್ಟಿಲ್ಲ ಎಂದು ಮಾಜಿ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪಕ್ಷ ದ್ರೋಹಿ ಎಂದು ಶೋಭಾ ಅವರು ಹೇಳಿದ್ದಾರೆ. ಆದರೆ, ಅವರೇ ಪಕ್ಷ ಬಿಟ್ಟು ಹೋಗಿದ್ದು, 6 ಕೋಟಿ ಜನರಿಗೂ ಗೊತ್ತಿದೆ. ಬಿಜೆಪಿ ಮುಗಿಸಲು ಹೋಗಿದ್ದರು. ಪಕ್ಷ ಬಿಟ್ಟು ಹೋದಾಗ ಪಕ್ಷ ದ್ರೋಹ ಆಗರಲಿಲ್ಲವೇ ಎಂಬುದು ಮೊದಲು ಹೇಳಲಿ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಗೆ ನಿನಗೆ ಟಿಕೆಟ್ ನೀಡಲ್ಲ, ಯಾರ ಬಳಿ ಹೋಗಿ ತಗೋತಿಯಾ ಎಂದು ಯಡಿಯೂರಪ್ಪ ಅವರು ಕೇಳಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ, ಚುನಾವಣೆಗೆ ಟಿಕೆಟ್ ನೀಡದಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಪಾತದಲ್ಲಿ ರೊಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಬೆನ್ನಲ್ಲೇ ನಡೆಯಿತು ದುರಂತ: Video

ಮುಂದಿನ ಸುದ್ದಿ
Show comments