Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕದ ಮೇಲೆ ಬಿಜೆಪಿ ಕಣ್ಣು

Webdunia
ಗುರುವಾರ, 23 ಫೆಬ್ರವರಿ 2023 (09:12 IST)
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ 41 ಕ್ಷೇತ್ರಗಳಿದ್ದು, ಅದರಲ್ಲಿ ಬಿಜೆಪಿ 19, ಕಾಂಗ್ರೆಸ್ 18, ಜೆಡಿಎಸ್ 4 ಕ್ಷೇತ್ರವನ್ನು ಪಡೆದುಕೊಂಡಿದೆ. ಈ ಬಾರಿ ಚುನಾವಣೆಯಲ್ಲಿ ಮತ್ತಷ್ಟು ಕ್ಷೇತ್ರವನ್ನು ತನ್ನ ತೆಕ್ಕೆಗೆ ಪಡೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಗಮನ ಹರಿಸಿದೆ.

ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 22 ಕ್ಷೇತ್ರಗಳ ಪೈಕಿ 10 ಕ್ಷೇತ್ರದಲ್ಲಿ ಬಿಜೆಪಿ, 10 ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಎರಡು ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರದಲ್ಲಿದೆ. 2008ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಹೆಚ್ಚಿನ ಪಾತ್ರವಹಿಸಿದ್ದ ಬಳ್ಳಾರಿ ಹಾಗೂ ವಿಜಯನಗರ ಭಾಗದ ಕ್ಷೇತ್ರಗಳಲ್ಲಿ ಚುನಾವಣೆ ರಣತಂತ್ರ ಹೆಣೆಯಲಾಗುತ್ತಿದೆ.

ಪರಿಶಿಷ್ಟ ಪಂಗಡದ ಪ್ರಮುಖ ನಾಯಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಳೆದ ಬಾರಿ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ತವರು ಜಿಲ್ಲೆಯ ಸಂಡೂರು ಇಲ್ಲವೇ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

5 ಲಕ್ಷ ರೂ ಹಣ ಬ್ಯಾಂಕ್ ನಲ್ಲಿಡುವುದು ನೆಲದಲ್ಲಿ ಹೂತಿಟ್ಟ ಬಡ ರೈತ ದಂಪತಿ: ಮುಂದೇನಾಯ್ತು, ಶಾಕಿಂಗ್ Video

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments