Webdunia - Bharat's app for daily news and videos

Install App

ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ

Webdunia
ಗುರುವಾರ, 20 ಏಪ್ರಿಲ್ 2023 (07:04 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರನ್ನು ಹುರಿಯಾಳುಗಳನ್ನಾಗಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. 

ನಾಲ್ಕು ಹಂತಗಳಲ್ಲಿ 224 ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಮೊದಲ ಪಟ್ಟಿ – 189
ಎರಡನೇ ಪಟ್ಟಿ – 23
ಮೂರನೇ ಪಟ್ಟಿ – 10
ನಾಲ್ಕನೇ ಪಟ್ಟಿ – 02
ಈ ಸಲ ಬಿಜೆಪಿ 73 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. 20 ಕುಟುಂಬಗಳ ಸದಸ್ಯರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಮೂಲಕ ಕುಟುಂಬ ರಾಜಕಾರಣಕ್ಕೂ ಮಣೆ ಹಾಕಿದೆ. ಅಲ್ಲದೇ 12 ಮಹಿಳೆಯರಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments