Webdunia - Bharat's app for daily news and videos

Install App

ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡಲು ಮುಂದಾಗುತ್ತದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

Webdunia
ಶನಿವಾರ, 11 ಡಿಸೆಂಬರ್ 2021 (20:27 IST)
ಎಲೆಕ್ಷನ್ ಹತ್ತಿರ ಬರುತ್ತಿರುವ ಕಾರಣಕ್ಕೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮತಾಂತರ ಕಾಯ್ದೆ ಜಾರಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಮತಾಂತರ ಕಾಯ್ಧೆ ಮಂಡನೆ ಮಾಡಲು ಸರ್ಕಾರದವರು ಎರಡು ರೀತಿಯಲ್ಲಿ ಸಿದ್ದತೆ ತೋರುತ್ತಾರೆ. ಮೂಲಕ ಮಂಡನೆ ಇಲ್ಲವೇ ಖಾಸಗೀಯಾಗಿ ಮಂಡನೆ ಮಾಡಲು ಬಿಜೆಪಿ ತಯಾರಿ ಮಾಡುತ್ತಿದೆ. ಆದರೆ ಕಾಂಗ್ರೆಸ್ ಮತಾಂತರ ಕಾಯ್ದೆಯನ್ನು ವಿರೋಧಿಸುತ್ತೇವೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದೆ. ಕ್ರಿಶ್ಚಿಯನ್ ಸಮುದಾಯ ನಡೆಸುವ ಶಾಲೆಯಲ್ಲಿ ಶೀಟ್ ಪಡೆಯಲು ಬೆಗ್ ಮಾಡ್ತಾರೆ. ಜೊತೆಗೆ ರಾಜ್ಯದಲ್ಲಿ ಎಲೆಕ್ಷನ್ ಬರ್ತಾ ಇರುವ ಕಾರಣಕ್ಕೆ ಬಿಜೆಪಿ ಒಂದೊಂದು ಸಮಯದಾಯವನ್ನು ಟಾರ್ಗೆಟ್ ಮಾಡುತ್ತಿದೆ. ಕ್ರಿಶ್ಚಿಯನ್ ಸಮುದಾಯ ಮಾವವೀಯತೆಗಾಗಿ ಕೆಲಸ ಮಾಡುತ್ತಿದೆ ಎಂದು ಸಮುದಾಯದ ಪರವಾಗಿ ಬ್ಯಾಟಿಂಗ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments