Webdunia - Bharat's app for daily news and videos

Install App

ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಸಿದ್ದರಾಮಯ್ಯ ?

Webdunia
ಗುರುವಾರ, 12 ಜನವರಿ 2023 (11:57 IST)
ಬೆಂಗಳೂರು : ರಾಜ್ಯಕ್ಕೆ ಅಮಿತ್ ಶಾ ಬಂದು ಹೋದಮೇಲೆ ಸಿದ್ದರಾಮಯ್ಯ ಮೇಲೆ ಆಗ್ರೆಸಿವ್ ಆಟ್ಯಾಕ್ ಶುರುವಾಗಿದ್ದು, ಬೇರೆ ಬೇರೆ ಆಯಾಮಗಳಲ್ಲಿ ಚರ್ಚೆ ಆಗುತ್ತಿದೆ.

ಪೇ ಸಿಎಂ, 40 ಪರ್ಸೆಂಟ್ ಕಮಿಷನ್ ಚಾರ್ಜ್ ಮಾಡಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ಗೆ ತಿರುಗೇಟು ನೀಡಬೇಕೆಂದು ಸಂಘದ ಕಟ್ಟಾಜ್ಞೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿದ್ದು, ಕಾಂಗ್ರೆಸ್ ಪ್ಲ್ಯಾನ್ ಬೀಟ್ಗೆ ಬಿಜೆಪಿ ಗೇಮ್ ಪ್ಲ್ಯಾನ್ ಮಾಡಿದೆ.

ಸಿದ್ದರಾಮಯ್ಯ ಒಬ್ಬ ನಾಯಕನನ್ನು ನೀವು ನೋಡಿಕೊಳ್ಳಿ, ಉಳಿದಿದ್ದು ನಮಗೆ ಬಿಡಿ. ಹೀಗೆ ಕರ್ನಾಟಕಕ್ಕೆ ಅಮಿತ್ ಶಾ ಬಂದಾಗ ರಾಜ್ಯ ನಾಯಕರಿಗೆ ಸೂಕ್ಷ್ಮವಾಗಿ ಹೇಳಿದ್ದರು ಎನ್ನಲಾಗಿದೆ.

ಬಿಜೆಪಿಯ ಪ್ರತಿ ಏಟಿಗೂ ಎದುರೇಟು ನೀಡುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿ ಹಾಕಿದರೆ ಎದುರಾಳಿ ಆಟ ಅರ್ಧ ಕಟ್ಟಿ ಹಾಕಿದಂತೆ ಎಂಬ ಗೇಮ್ ಪ್ಲ್ಯಾನ್ ಬಿಜೆಪಿ ಹೈಕಮಾಂಡ್ನದ್ದು. ಆ ಕಾರಣಕ್ಕಾಗಿಯೇ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ತಂಡ ಮುಗಿಬಿದ್ದಿದೆ ಎಂಬ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

.ಜಮೀರ್ ಅಹಮದ್ ಖಾನ್‌ಗೆ ಸಚಿವ ಸ್ಥಾನ ಕೊಡುವಂತೆ ಸಿದ್ದರಾಮಯ್ಯ ಕೇಳಿರಲಿಲ್ಲ: ಯತೀಂದ್ರ

ಮುಂದಿನ ಸುದ್ದಿ
Show comments