BJPಯವರು ಅಪಪ್ರಚಾರ ಮಾಡ್ತಿದ್ದಾರೆ- ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 5 ಜೂನ್ 2023 (19:20 IST)
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡ್ತಿದಾರೆ ಅಂತಾ BJP ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರ್ಷದಲ್ಲಿ ಬಳಸಿದ ವಿದ್ಯುತ್​​​ನ ಸರಾಸರಿ ಮೇಲೆ ನಾವು ಚಾರ್ಜ್ ಹಾಕ್ತೇವೆ ಎಂದು ಹೇಳಿದ್ದೀವಿ. ಆದರೆ ನಮಗೆ 200 ಯೂನಿಟ್ ಹೇಳಿದ್ದೀರಿ ಅಷ್ಟೇ ಕೊಡಿ ಅಂತಿದ್ದಾರೆ.. ಎಷ್ಟು ವಿದ್ಯುತ್ ಬಳಸ್ತಿದ್ದಾರೋ ಅಷ್ಟೇ ವಿದ್ಯುತ್​ ಬಳಸಬೇಕು.. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತೆ. ಮನುಷ್ಯನಿಗೆ ವಿವೇಕ ಇರಬೇಕು. ನಾವೂ ಬದುಕಬೇಕು, ಸಮಾಜದಲ್ಲಿರುವವರು ಬದುಕಬೇಕು. ಹಾಗಾಗಿ ಕೆಲವು ಮಿತಿಗಳನ್ನು ಹಾಕಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಕಾಳು ಮೆಣಸು, ಕೊಬ್ಬರಿ ಬೆಲೆ ಏರಿಕೆ

ಗಂಡನ ಕೊಂದು ಅಯ್ಯೋ, ಅಮ್ಮಾ.. ಎಂದು ಎಂಥಾ ನಾಟಕ ಮಾಡಿದ್ಳು ಐನಾತಿ ಹೆಂಡ್ತಿ Video

ಬೆಂಗಳೂರು ಮಂದಿಗೆ ಗುಡ್‌ನ್ಯೂಸ್‌: ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರುನಿಶಾನೆ

ಎಲ್ಲ ಜಿಲ್ಲೆಗಳಲ್ಲಿ ಇನ್ನು 10 ದಿನ ಮಹಿಳಾ ಜಾಗೃತಿ ಕಾರ್ಯಕ್ರಮ: ಶೋಭಾ ಕರಂದ್ಲಾಜೆ

ಹಾವಿಗೆ ಕಿಸ್ ಮಾಡಲು ಹೋದ ಯುವಕ: ಮುಂದಾಗಿದ್ದೇನು ಈ ಭಯಾನಕ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments