ಬೆಂಗಳೂರು ಗುಂಡಿಗಳನ್ನೆಲ್ಲಾ ನೀವೇ ಮುಚ್ಚಿಬಿಡಿ: ಬಿಜೆಪಿಯವರು ಪ್ರತಿಭಟನೆ ಮಾಡ್ತಿದ್ರೆ ಜನ ಹೀಗೆ ಹೇಳೋದಾ

Krishnaveni K
ಬುಧವಾರ, 24 ಸೆಪ್ಟಂಬರ್ 2025 (15:05 IST)
ಬೆಂಗಳೂರು: ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಇಂದು ರಸ್ತೆ ಗುಂಡಿ ಮುಚ್ಚಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ನೀವೇ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿಬಿಡಿ ಎಂದು ಕಾಲೆಳೆದಿದ್ದಾರೆ.

ಆರ್ ಅಶೋಕ್ ಆದಿಯಾಗಿ ಬಿಜೆಪಿಯ ಘಟಾನುಘಟಿ ನಾಯಕರು ಇಂದು ತಲೆಗೆ ಟವೆಲ್ ಸುತ್ತಿಕೊಂಡು ಕೈಯಲ್ಲಿ ಸಿಮೆಂಟ್, ಜಲ್ಲಿ ಕಲ್ಲು ತುಂಬಿದ ಬುಟ್ಟಿ ತೆಗೆದುಕೊಂಡು ಗಲ್ಲಿ ಗಲ್ಲಿಗಳಿಗೆ ಹೋಗಿ ರಸ್ತೆ ಗುಂಡಿ ಮುಚ್ಚುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಈ ಫೋಟೋ, ವಿಡಿಯೋಗಳನ್ನು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇನ್ನು ಬಿಜೆಪಿ ನಾಯಕರು ರಸ್ತೆ ಗುಂಡಿ ಮುಚ್ಚುತ್ತಿರುವ ಫೋಟೋ, ವಿಡಿಯೋಗಳನ್ನು ನೋಡಿದ ನೆಟ್ಟಿಗರು ಅವರ ಕಾಲೆಳೆದಿದ್ದಾರೆ.

ಹೇಗೂ ನೀವು ರಸ್ತೆ ಗುಂಡಿ ಮುಚ್ಚಿ ಪ್ರತಿಭಟನೆ ಮಾಡಲು ಹೊರಟಿದ್ದೀರಿ. ಹಾಗೇ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನೂ ಪ್ರತಿಭಟನೆ ನೆಪದಲ್ಲಿ ಮುಚ್ಚಿಬಿಡಿ. ಆಗ ಸರ್ಕಾರದ ಕೆಲಸವೂ ಕಡಿಮೆಯಾಗುತ್ತದೆ, ಜನರಿಗೂ ಉಪಕಾರವಾದಂತೆ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Video: ಬಿಸಿಲಿಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ತಾಯಿಗೆ ಈ ಬಾಲಕ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ನಮಗೆ ಪಾಠ

ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಸಣ್ಣವರಾಗಬೇಡಿ: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದರೂ ಭಾರದ ಹೊರೆ ಹೊತ್ತು ನಡೆದ ವ್ಯಕ್ತಿ: ಅಪ್ಪನೆಂದರೆ ಹಾಗೆ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments