ರಾತ್ರಿ ಬಿಜೆಪಿ ಶಾಸಕಾಂಗ ಸಭೆ: ಸಿಎಂ ಅಭ್ಯರ್ಥಿ ಇಂದೇ ಪ್ರಕಟ?

Webdunia
ಮಂಗಳವಾರ, 27 ಜುಲೈ 2021 (14:33 IST)

ಬಿಜೆಪಿ ಹಿರಿಯ ನಾಯಕ ಧರ್ಮೆಂದ್ರ ಪ್ರಧಾನ್, ಬಿಜೆಪಿ ರಾಜ್ಯ ವೀಕ್ಷಕ ಅರುಣ್ ಸಿಂಗ್ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ.

ಬೆಂಗಳೂರಿನಲ್ಲಿ ಸಂಜೆ 7.30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಶಾಸಕರಿಗೆ ಆಹ್ವಾನ ಪತ್ರ ಕಳುಹಿಸಲಾಗುತ್ತಿದೆ. ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ನಿಗೂಢವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಕನ್ನಡ ನಾಡಿನಲ್ಲಿ ಕನ್ನಡ ಯಾಕಿಲ್ಲ: ಕೋರ್ಟ್ ನಲ್ಲಿ ಜಡ್ಜ್ ಸೂಪರ್ ಪ್ರಶ್ನೆ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ರಣ ಬಿಸಿಲು, ಎಚ್ಚರಿಕೆ ಗಮನಿಸಿ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments