Webdunia - Bharat's app for daily news and videos

Install App

ಸಿಬಿಐ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್

Webdunia
ಸೋಮವಾರ, 10 ಜುಲೈ 2023 (18:12 IST)
ಜೈನ ಮುನಿ ಹತ್ಯೆ ವಿಚಾರವಾಗಿ ನನ್ನ ನೇತೃತ್ವದಲ್ಲಿ ಕಮಿಟಿ ಆಗಿಲ್ಲ.ಆದ್ರೆ ಜೈನ ಮುನಿಗಳ ಹತ್ಯೆ ಬಗ್ಗೆ ವರದಿ ಪಡೆದಿದ್ದೇನೆ.ಅವರ ಪೂರ್ವಾಶ್ರಮದ 40 ಎಕರೆ ಜಮೀನಿದೆ‌ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.
 
ಎಲ್ಲಾ ತ್ಯಾಗ ಮಾಡಿದವರು ಬಡ್ಡಿಗೆ ದುಡ್ಡು ಬಿಟ್ಟಿದ್ದಾರೆ ಅನ್ನೋದು ಹಾಸ್ಯಾಸ್ಪದ.ನಾನು ಸ್ವತಃ ಚಿಕ್ಕೋಡಿಗೆ ಹೋಗಿದ್ದೆ.ಅಲ್ಲಿನ ಜನರಿಗೆ ಹೀಗೆ ಸ್ಟೇಟ್ಮೆಂಟ್ ಕೊಡಬೇಕು ಅಂತ ಒತ್ತಡ ಹಾಕಿದ್ದಾರೆ.ಇದೆಲ್ಲ ನೋಡಿದ್ರೆ ಪೊಲೀಸರು ಯಾರದ್ದೋ ಒತ್ತಡಕ್ಕೆ ಬಲಿಯಾಗಿದ್ದಾರೆ.ಹಾಗಾಗಿ ಸಿಬಿಐ ತನಿಖೆ ಮಾಡಬೇಕು.ಸರ್ಕಾರ ಇಬ್ಬರು ಆರೋಪಿಗಳ ಹೆಸರನ್ನ ಹೇಳಲಿಲ್ಲ‌.ನಾರಾಯಣಪಾಳಿ ಒಬ್ಬರ ಹೆಸರನ್ನ ಮಾತ್ರ ಹೇಳಿದ್ದಾರೆ.ಸ್ವಾಮೀಜಿ ಹಣಕಾಸು ವ್ಯವಹಾರ ಮಾಡಿದ್ದಾರೆ ಅಂತ ಹೇಳಿದ್ದಾರೆ.ಇದು ಸತ್ಯಕ್ಕೆ ದೂರವಾದ್ದದ್ದು ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments