Webdunia - Bharat's app for daily news and videos

Install App

ಮೋದಿ ಹುಟ್ಟಿರುವುದೇ ಹಿಂದೂರಾಷ್ಟ್ರ ನಿರ್ಮಾಣಕ್ಕೆ -ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Webdunia
ಮಂಗಳವಾರ, 16 ಆಗಸ್ಟ್ 2022 (20:02 IST)
ನರೇಂದ್ರ ಮೋದಿ ಹುಟ್ಟಿರೋದೆ ಹಿಂದೂರಾಷ್ಟ್ರ ನಿರ್ಮಾಣ ಮಾಡಲಿಕ್ಕೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದ್ದಾರೆ. ಹಿಂದೂಗಳು ಹೆಚ್ಚಿರುವುದು ಹಿಂದೂ ರಾಷ್ಟ್ರ. ಮುಸ್ಲಿಮರು ಹೆಚ್ಚಿರುವುದು ಪಾಕಿಸ್ತಾನ. ಮಹಾತ್ಮ ಗಾಂಧಿ ಇದೇ ರೀತಿ ದೇಶ ಒಡೆದು ಕೊಟ್ಟಿದ್ದಾರೆ. ಪಾಕಿಸ್ತಾನ ಯಾಕೆ ಒಡೆದು ಕೊಟ್ಟರೋ ಗೊತ್ತಿಲ್ಲ. ಆ ಪುಣ್ಯಾತ್ಮ ಗಾಂಧೀಜಿ ಮಾಡಿದ ತಪ್ಪಿನಿಂದ ಕೋಟ್ಯಂತರ ಹಿಂದೂಗಳ ರಕ್ತಪಾತವಾಯಿತು. ಪಾಕಿಸ್ತಾನಕ್ಕೆ 50 ಕೋಟಿ ನೀಡುವಂತೆ ಗಾಂಧೀಜಿ ಉಪವಾಸ ಕುಳಿತರು. ಇವರು ದೊಡ್ಡವರಾಗಲು ಕೋಟ್ಯಂತರ ಹಿಂದೂಗಳ ಹತ್ಯೆಯಾಯಿತು. ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರವೇ ಭಾರತದ ವಶವಾಗಲಿದೆ. ಪ್ರಧಾನಿ ಮೋದಿಯಂಥ ನಾಯಕರು ಇರುವಾಗ ಇದು ಸಾಧ್ಯವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments