ಪೊರಕೆ ಹಿಡಿದ ಬಿಜೆಪಿ ಶಾಸಕ

Webdunia
ಭಾನುವಾರ, 16 ಸೆಪ್ಟಂಬರ್ 2018 (15:35 IST)
ಸ್ವಚ್ಛತೆಯೇ ಸೇವಾ ಅಭಿಯಾನದ ಅಂಗವಾಗಿ ಬಿಸಿಲುನಗರಿಯಲ್ಲಿ ಶಾಸಕರೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆಯ ಕೆಲಸ ಮಾಡಿದ್ದಾರೆ.

ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆ ಮಾಡುತ್ತಿರುವ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತೆ ಕಾರ್ಯ ಮಾಡಿದರು.

ಯಾದಗಿರಿ ನಗರದ ವಾರ್ಡ್ 15 ರ ಕಾಜಗಾರ ಓಣಿಯಲ್ಲಿ ಸ್ವಚ್ಛಾತಾ ಅಭಿಯಾನದ ಅಂಗವಾಗಿ ನಗರದ ಸ್ವಚ್ಛತೆ ಗೆ ಮುಂದಾದ ಶಾಸಕ ವೆಂಕಟರೆಡ್ಡಿ ಮುದ್ನಾಳ ಗಮನ ಸೆಳೆದರು.
ಸ್ವಚ್ಛತೆಯೇ ಸೇವಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ಬಿಜೆಪಿ ಶಾಸಕರು, ಕಾರ್ಯಕರ್ತರು ಸ್ವಚ್ಛತೆಯ ಕೆಲಸ ಮಾಡುತ್ತಿದ್ದಾರೆ.

ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ ಮಾಗನೂರ,  ಬಿಜೆಪಿ ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತ ರು ಸ್ವಚ್ಛತಾ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹಕ್ಕೆ ಹಾರಿದ ಮೊಮ್ಮಗ: ಹಾರರ್ Video ಇಲ್ಲಿದೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಿದ್ದಾರೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಧರ್ಮೇಂದ್ರ ಪ್ರಧಾನ್‌ ತಲೆದಂಡ: ಮೋದಿಗೆ ಬರೆದ ರಾಜೀನಾಮೆ ಪತ್ರದಲ್ಲೇನಿದೆ ಗೊತ್ತಾ

Video: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಭರ್ಜರಿ ವಿಜಯೋತ್ಸವ: ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ ಹೇಗಿತ್ತು

ಮುಂದಿನ ಸುದ್ದಿ
Show comments