Webdunia - Bharat's app for daily news and videos

Install App

ಸ್ಪೀಕರ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆದ ಬಿಜೆಪಿ ಶಾಸಕ ಸುರೇಶ್ ಕುಮಾರ್

Webdunia
ಶುಕ್ರವಾರ, 25 ಮೇ 2018 (12:18 IST)
ಬೆಂಗಳೂರು: ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ವತಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಸುರೇಶ್ ಕುಮಾರ್ ಸದನ ಕಲಾಪಕ್ಕೆ ಕೆಲವೇ ಕ್ಷಣಗಳ ಮೊದಲು ನಾಮಪತ್ರ ಹಿಂಪಡೆದಿದ್ದಾರೆ.

ಈ ಮೂಲಕ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವಿರೋಧವಾಗಿ ಸ್ಪೀಕರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು.

ಆದರೆ ಇದೀಗ ಟ್ವಿಟರ್ ನಲ್ಲಿ ತಮ್ಮ ನಾಮಪತ್ರ ಹಿಂಪಡೆದ ಸುದ್ದಿ ಪ್ರಕಟಿಸಿದ ಸುರೇಶ್ ಕುಮಾರ್, ಈ ಮೂಲಕ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಹಾದಿ ಸುಗಮಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ನಾಳೆ ಪರ್ಪಲ್‌ ಲೈನ್‌ನ ನಮ್ಮ ಮೆಟ್ರೋ ಸೇವೆ 2ಗಂಟೆ ಸ್ಥಗಿತ, ಇಲ್ಲಿದೆ ಸಂಪೂರ್ಣ ಮಾಹಿತಿ

10ವರ್ಷಗಳ ನಿರಂತರ ಆರೈಕೆ, ತನ್ನ ಉದ್ದನೆಯ ಕೂದಲಿನಿಂದ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಿಳೆ

ಉದ್ಯೋಗ ಖಾತ್ರಿ ಜಾಬ್ ಕಾರ್ಡ್‌ ಮೇಳ ಸಂಬಂಧ ಈಶ್ವರ ಖಂಡ್ರೆ ಮಹತ್ವದ ಅಪ್ಡೇಟ್‌

ಮುಂದಿನ ಸುದ್ದಿ
Show comments