Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಸಂಸದರಾಗಿರುವ ಅರ್ಜುನ್ ಸಿಂಗ್ 3 ವರ್ಷಗಳ ನಂತರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಭಾನುವಾರ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ನನ್ನ ಕ್ಷೇತ್ರದ ಅಭಿವೃದ್ಧಿ ಕುರಿತು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ಆದ್ದರಿಂದ ನಾನು ಮತ್ತೆ ನನ್ನ ತವರು ಪಕ್ಷಕ್ಕೆ ಮರಳಿದ್ದೇನೆ ಎಂದರು.
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ನಡೆಯುವ ದೊಡ್ಡ ಹೋರಾಟಕ್ಕೆ ಇನ್ನು ಮುನ್ನುಡಿ ಎಂದಿದ್ದಾರೆ.