ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್ ಕೊಡೋಕೆ ಲೆಕ್ಕಾಚಾರ ಹಾಕಿದೆಯಾ ಬಿಜೆಪಿ?!

Webdunia
ಶನಿವಾರ, 31 ಮಾರ್ಚ್ 2018 (08:46 IST)
ಮೈಸೂರು: ಸಿಎಂ ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ಅವರಿಗೇ ಸೋಲುಣಿಸಲು ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆಯಾ? ಹಾಗೊಂದು ಗುಸು ಗುಸು ಬಿಜೆಪಿ ವಲಯದಿಂದ ಕೇಳಿಬರುತ್ತಿದೆ.

ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಸಂಖ್ಯೆ ಹೆಚ್ಚು. ಹೀಗಾಗಿ ಈ ಸಮುದಾಯಕ್ಕೆ ಸೇರಿದ ಪ್ರಮುಖರನ್ನೇ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಎಸ್ ವೈ ಪುತ್ರ ವಿಜಯೇಂದ್ರರೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಬಂದಿತ್ತು.

ಆದರೆ ಇನ್ನೊಂದು ಮೂಲಗಳ ಪ್ರಕಾರ ಲಂಡನ್ ನಲ್ಲಿ ಬಸವಣ್ಣನ ಮೂರ್ತಿ ಸ್ಥಾಪಿಸಿದ ಕೀರ್ತಿಯ ಡಾ. ನೀರಜ್ ಪಾಟೀಲ್ ರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಆದರೆ ಇದಕ್ಕೆ ಇಲ್ಲಿನ ಬಿಜೆಪಿ ನಾಯಕರದ್ದೇ ಅಸಮಾಧಾನವೂ ಇದೆ. ಅದೇನೇ ಇದ್ದರೂ ಸಿಎಂ ಸಿದ್ದರಾಮಯ್ಯಗೆ ಈ ಬಾರಿ ವರುಣಾ ಸುಲಭ ತುತ್ತಾಗದಂತೆ ನೋಡಿಕೊಳ್ಳಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಪಾಕ್‌ನ ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು: ಗುಜರಾತ್‌ನಲ್ಲಿ 5ಮಂದಿ ಅರೆಸ್ಟ್‌

ಜಿಬಿಎ ಚುನಾವಣೆ ಮುಂದೂಡಲು ಕಾಂಗ್ರೆಸ್ ಕಪಟ ನಾಟಕ: ವಿಜಯೇಂದ್ರ

ಜಿಬಿಎ ಚುನಾವಣೆಗೆ ಸುಪ್ರೀಂ ಮತ್ತೊಂದು ಗಡುವು: ಹೊಸ ವರ್ಷಕ್ಕೆ ನೂತನ ಆಡಳಿತ ಅಸ್ತಿತ್ವಕ್ಕೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments