ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳದವರೇ ಉಗ್ರಗಾಮಿಗಳು– ಸಿಎಂ

Webdunia
ಬುಧವಾರ, 10 ಜನವರಿ 2018 (13:04 IST)
ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಬಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
 
ಚಾಮರಾಜನಗರ ನಾಗವಳ್ಳಿ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಬಜರಂಗದಳದವರೇ ಉಗ್ರಗಾಮಿಗಳು ಎಂದು ವಿವಾದದ ಕಿಚ್ಚು ಹಚ್ಚಿದ್ದಾರೆ.

ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಯಾರೇ ಉಗ್ರಗಾಮಿಗಳ ಕೆಲಸ ಮಾಡಿದರೆ ಅವರನ್ನು ಸರ್ಕಾರ ಸಹಿಸಲ್ಲ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಶಾಂತಿ ಕದಡುವ, ಹಿಂಸಾಚಾರ ಉಂಟುಮಾಡುವ ಪಿಎಫ್‌ಐ, ವಿಶ್ವ ಹಿಂದೂಪರಿಷತ್, ಭಜರಂಗದಳ ಸೇರಿದಂತೆ ಯಾವುದೇ ಸಂಘಟನೆಯವರಾದರೂ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿಯ್ಲಿ ನಕಲಿ ಖಾತೆ ತೆರೆದು ಬಡ ಜನರ ಹೆಸರಿನಲ್ಲಿ ವಂಚನೆ: ಸಿಟಿ ರವಿ ಆರೋಪ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಮುಂದಿನ ಸುದ್ದಿ
Show comments