Webdunia - Bharat's app for daily news and videos

Install App

ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲಾದ್ರೆ, ಕಾಂಗ್ರೆಸ್‌ನದ್ದು ಊರು ಬಾಗಿಲು: ಅಶೋಕ್‌ ವ್ಯಂಗ್ಯ

Sampriya
ಶುಕ್ರವಾರ, 6 ಡಿಸೆಂಬರ್ 2024 (16:00 IST)
ಬೆಂಗಳೂರು: ಬಿಜೆಪಿಯದ್ದು ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್‌ನದ್ದು ಊರು ಬಾಗಿಲು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಲೇವಡಿ ಮಾಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಫೈಟ್‌ ವಿಚಾರ ಕುರಿತು ಪ್ರತಿಕ್ರಿಯಿಸಿದರು.

ಪರಮೇಶ್ವರ್ ಈಗ ಮಾತಾಡಿದ್ದಾರಲ್ಲ, ಮೊದಲು ಸಿಎಂ ಆಗೋದಿಕ್ಕೆ ಅವರಿಗೇ ಆದ್ಯತೆ ಸಿಗಬೇಕು. ಅದಕ್ಕೇ ಅವರು ಮೊನ್ನೆ ಡಿಮ್ಯಾಂಡ್ ಇಟ್ಟಿದ್ದು. ಪರಮೇಶ್ವರ್ ಎರಡು ಸಲ ಅಧ್ಯಕ್ಷರಾಗಿದ್ದವರು. ಮುಖ್ಯಮಂತ್ರು ಆಗ್ತಾರೆಂದಯ ಕಳೆದ ಬಾರಿ ಅವರನ್ನು ಸೋಲಿಸಲಾಯಿತು.  ಬಿಜೆಪಿಯದ್ದು ಮನೆಯೊಂದು ಮೂರು ಬಾಗಿಲು ಅಂತಾರಲ್ಲ, ಕಾಂಗ್ತೆಸ್‌ನವ್ರದ್ದು ಊರು ಬಾಗಿಲಾಗಿದೆಯಲ್ಲ ಎಂದು ಲೇವಡಿ ಮಾಡಿದರು.

ಬಳ್ಳಾರಿಯಲ್ಲಿ ನಡೆದ ಬಾಣಂತಿಯರ ಸಾವಿನ ಹೊಣೆಯನ್ನು ಸಿದ್ದರಾಮಯ್ಯ ಅವರು ಹೊತ್ತು ಸಿಎಂ ಸ್ಥಾನಕ್ಕೆ  ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments