Daily Horoscope

‘ಬಿಜೆಪಿಯಿಂದ ಕರ್ನಾಟಕಕ್ಕೆ ಕೆಟ್ಟ ಬಜೆಟ್’

Webdunia
ಶುಕ್ರವಾರ, 5 ಜುಲೈ 2019 (20:43 IST)
ಕರ್ನಾಟಕದ ಪಾಲಿಗಂತೂ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಅತ್ಯಂತ ಕೆಟ್ಟದಾಗಿರುವ ಬಜೆಟ್ ಆಗಿದೆ. ಹೀಗಂತ ಡಿಸಿಎಂ ದೂರಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಮಾಡಿಲ್ಲ. ರಾಜ್ಯದ ಪಾಲಿಗೆ ನಿರಾಶಾದಾಯಕವಾಗಿದ್ದು, ಕೆಟ್ಟ ಬಜೆಟ್ ಇದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೀಕೆ ಮಾಡಿದ್ರು.

ರಾಜಕೀಯ ಬದುಕಿನಲ್ಲಿ ಇಂಥ ಕೆಟ್ಟ ಬಜೆಟ್ ಕಂಡಿರಲಿಲ್ಲ. ಗುಣಮಟ್ಟದ ಶಿಕ್ಷಣ, ದಲಿತರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಒಂದೇ ಒಂದು ಶಬ್ದ ಹೇಳಿಲ್ಲ ಎಂದ್ರು.

ನಿರ್ಮಲಾ ಸೀತಾರಾಂ ಅವರಿಗೆ ಅನುಭವದ ಕೊರತೆ ಇದೆ. ಅಧಿಕಾರಿಗಳು ಸರಿಯಾದ ಮಾಹಿತಿ ಹಾಗೂ ಮಾರ್ಗದರ್ಶನ ಮಾಡಿಲ್ಲ ಅಂತ ಡಿಸಿಎಂ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments