Webdunia - Bharat's app for daily news and videos

Install App

ಕಣ್ಣೀರು ಹಾಕಿದ ಸಿಎಂಗೆ ವುಡ್ ವರ್ಡ್ಸ್ ಕಳಿಸಿದ ಬಿಜೆಪಿಗರು!

Webdunia
ಮಂಗಳವಾರ, 17 ಜುಲೈ 2018 (20:19 IST)
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ಇತ್ತೀಚೆಗೆ ಹೋದ ಕಡೆಯಲ್ಲೆಲ್ಲಾ ಕಣ್ಣೀರಯ ಹಾಕುತ್ತಿರೋದನ್ನ ವ್ಯಂಗ್ಯ ಮಾಡಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕುಮಾರಸ್ವಾಮಿ ಕಣ್ಣೀರ ಧಾರೆಗೆ  ವುಡ್ ವರ್ಡ್ಸ್ ಪಾರ್ಸೆಲ್ ಕಳುಹಿಸಿದ್ರು

ಮಂಡ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಪೋಸ್ಟ್ ಮೂಲಕ ಎಚ್ಡಿಕೆಗೆ ವುಡ್ ವರ್ಡ್ಸ್ ಪಾರ್ಸೆಲ್ ಮಾಡಿದ ಬಿಜೆಪಿ ಕಾರ್ಯಕರ್ತರು, ಸಿಎಂ ಮತ್ತೆ ಮತ್ತೆ ಆಳುತ್ತಿರೋದನ್ನ ವ್ಯಂಗ್ಯವಾಗಿ ಬಿಂಬಿಸೋ ಮುಖಾಂತರ ವುಡ್ ವರ್ಡ್ಸ್ ಪಾರ್ಸೆಲ್ ಮಾಡಿದರು.‌
ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿಯಿಂದ ಕಣ್ಣೀರಧಾರೆ, ಮುಖ್ಯಮಂತ್ರಿಯಾದ ಮೇಲೂ ಮುಂದುವರಿಕೆ ಹಿನ್ನೆಲೆಯಲ್ಲಿ 
ನಿಪ್ಪಲ್ ಹಾಗೂ ವುಡ್ ವರ್ಡ್ಸ್ ಅನ್ನು ಕುಮಾರಸ್ವಾಮಿಗೆ ಪೋಸ್ಟ್ ಮೂಲಕ ರವಾನೆ ಮಾಡಿದರು.

ಕುಮಾರಸ್ವಾಮಿ ಸಿಎಂ ಆಗೋಕಿಂತ ಮೊದಲು ಸಿಎಂ ಮಾಡಿ ಅಂತ ಅಳ್ತಿದ್ರು. ಬಹುಮತ ಇಲ್ಲದಿದ್ದರೂ ಸಿಎಂ ಆಗಿರೋ ಕುಮಾರಸ್ವಾಮಿ ಈಗ ಏಕೆ ಅಳ್ತಿದ್ದಾರೆಂಬುದು ಅವ್ರ ಪಕ್ಷದ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments