Webdunia - Bharat's app for daily news and videos

Install App

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

Krishnaveni K
ಶುಕ್ರವಾರ, 18 ಏಪ್ರಿಲ್ 2025 (16:44 IST)
ಕಲಬುರ್ಗಿ: ಬಿಜೆಪಿ ಜನಾಕ್ರೋಶ ಯಾತ್ರೆ ನಡುವೆ ಇಂದು ಕಲಬುರ್ಗಿಯ ಮರಳು ಗಣಿಗಾರಿಕೆ ಪ್ರದೇಶಕ್ಕೆ ಬಿವೈ ವಿಜಯೇಂದ್ರ ದಿಡೀರ್ ಭೇಟಿ ಮಾಡಲು ಹೊರಟಾಗ ಖರ್ಗೆ ಬೆಂಬಲಿಗರು ತಡೆದಿದ್ದಾರೆ ಎನ್ನಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಕಿಡಿ ಕಿಡಿಯಾಗಿದ್ದಾರೆ.

ಗೃಹಸಚಿವರು ಗುಲ್ಬರ್ಗಕ್ಕೆ (ಕಲಬುರ್ಗಿ) ಬರುವುದೇ ಇಲ್ಲ. ರಾಜ್ಯದ ಇಲ್ಲಿಗೆ ಬೇರೆ ಕಾನೂನು ಇದೆ. ಇದು ರಿಪಬ್ಲಿಕ್ ಆಪ್ ಗುಲ್ಬರ್ಗ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬೇರೆಲ್ಲೂ ಝೀರೊ ಟ್ರಾಫಿಕ್ ಇಲ್ಲ. ಇಲ್ಲಿ ಇದೆ. ಇದು ರಿಪಬ್ಲಿಕ್ ಅಲ್ವಾ ಎಂದು ಪ್ರಶ್ನಿಸಿದರು. ಚಿತ್ತಾಪುರದಲ್ಲಿ ಮರಳು ಮಾಫಿಯ ನಡೆದಿದೆ. ಕೆಆರ್‍ಐಡಿಎಲ್ ಹೆಸರಿನಲ್ಲಿ ದಿನಕ್ಕೆ 700ರಿಂದ 800 ಲೋಡ್ ಮರಳು ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದೆ ಎಂದು ಟೀಕಿಸಿದರು.

ದಿನಕ್ಕೆ 3ರಿಂದ 4 ಕೋಟಿ ವ್ಯವಹಾರ ನಡೆಯುತ್ತಿದೆ. ಇದರ ಹಣ ದೆಹಲಿ ಎಐಸಿಸಿಗೆ ಹೋಗುತ್ತಿದೆಯೇ? ಸಿದ್ದರಾಮಯ್ಯನವರಿಗೆ ಹೋಗುತ್ತಿದೆಯೇ? ಇಲ್ಲ ನಿಮ್ಮ ಜಿಲ್ಲಾ ಮಂತ್ರಿಗಳ ಜೋಬಿಗೆ ಹೋಗುತ್ತದೆಯೇ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments