Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ದೊಡ್ಡ ಡ್ರಾಮಾ ಕಲಾವಿದ ಎಂದು ಬಿಜೆಪಿ ವ್ಯಂಗ್ಯ

Webdunia
ಸೋಮವಾರ, 16 ಜುಲೈ 2018 (09:32 IST)
ಬೆಂಗಳೂರು: ಸಾರ್ವಜನಿಕವಾಗಿ ನಾನು ಸಂತೋಷವಾಗಿಲ್ಲ ಎಂದು ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ ಬಗ್ಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ‘ಹಿಂದೆ ದೇವೇಗೌಡರಿಗೂ ಇದೇ ರೀತಿ ಕಣ್ಣೀರು ಹಾಕುವ ಚಾಳಿ ಇತ್ತು. ಈಗ ಕುಮಾರಸ್ವಾಮಿಯವರೂ ಇದನ್ನೇ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ಇನ್ನೊಂದೆಡೆ ರಾಜ್ಯ ಬಿಜೆಪಿ ಘಟಕ ತನ್ನ ಟ್ವಿಟರ್ ಪೇಜ್ ನಲ್ಲಿ ಸಿಎಂ ಕುಮಾರಸ್ವಾಮಿ ದೊಡ್ಡ ಡ್ರಾಮಾ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. ನಮ್ಮ ದೇಶದಲ್ಲಿ ತಮ್ಮ ಅಭಿನಯದ ಮೂಲಕ ಅದ್ಭುತಗಳನ್ನೇ ಸೃಷ್ಟಿಸಿದ ಹಲವಾರು ದಿಗ್ಗಜ ಕಲಾವಿದರಿದ್ದಾರೆ. ಅವರಲ್ಲಿ ಹೊಸ ಸೇರ್ಪಡೆ ಕುಮಾರಸ್ವಾಮಿ. ತನ್ನ ನಟನೆಯಿಂದಲೇ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ’ ಎಂದು ಬಿಜೆಪಿ ಘಟಕ ವ್ಯಂಗ್ಯವಾಗಿ ಬರೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments