ಜೆಡಿಎಸ್ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ

Webdunia
ಸೋಮವಾರ, 25 ಮಾರ್ಚ್ 2019 (18:20 IST)
ಜೆಡಿಎಸ್ ವಿರುದ್ದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ತನ್ನ ಅಭ್ಯರ್ಥಿಯ ನಾಮಪತ್ರವನ್ನು ಘಟಾನುಘಟಿ ನಾಯಕರು ಹಾಗೂ ಅಪಾರ ಬೆಂಬಲಿಗರ ಸಾಕ್ಷಿ ನಡುವೆ ಸಲ್ಲಿಕೆ ಮಾಡಲಾಯಿತು.
ಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ  ಅನೇಕ ಮುಖಂಡರು, ಶಾಸಕರು ಸಾಥ್ ನೀಡಿದ್ರು.  

ಹರಿದು ಬಂದ ಜನಸಾಗರ: ಹಾಸನದ ಮಹಾವೀರ ಸರ್ಕಲ್ ನಿಂದ ಅದ್ದೂರಿ ಮೆರವಣಿಗೆ ನಡೆಯಿತು. ಜೆಡಿಎಸ್ ವಿರುದ್ದ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿಗೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಮೆರವಣಿಗೆಗೆ ಮೆರಗು‌ ನೀಡಿದ್ರು.

ಎತ್ತಿನ ಗಾಡಿಗಳು, ಸಾಂಸ್ಕೃತಿಕ ಕಲಾ ತಂಡಗಳು, ಮೋದಿ ಮುಖವಾಡ ಧರುಸಿರುವ ಕಾರ್ಯಕರ್ತರು ಹುಮ್ಮಸ್ಸು ತುಂಬಿದ್ರು.
ಮೋದಿ ಮೋದಿ ಎಂದು‌ ಕೇಳಿ ಬಂದ ಜಯಘೋಷ ಎಲ್ಲೆಡೆ ಹವಾ ಸೃಷ್ಟಿ ಮಾಡಿತು. ಹಾಸನ ಬಿ.ಎಂ ರಸ್ತೆಯಲ್ಲಿ ಅದ್ದೂರಿ ಮೆರವಣಿಗೆಗೆ ಸಾಕ್ಷಿಯಾದ ಎ.ಮಂಜು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ತಮ್ಮ ನೆಚ್ಚಿನ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments