Webdunia - Bharat's app for daily news and videos

Install App

ಪಾದಯಾತ್ರೆ ವಿರುದ್ಧ ಬಿಜೆಪಿ ಟೀಕೆ

Webdunia
ಬುಧವಾರ, 2 ಮಾರ್ಚ್ 2022 (17:47 IST)
ಪಾದಯಾತ್ರೆಯಲ್ಲಿ ರಾಜಕೀಯ ಪುಡಾರಿಗಳ ದರ್ಬಾರು ಜೋರಾಗಿದ್ದು, ಮೇಕೆದಾಟು - ಎಣ್ಣೆ ಘಾಟು" ಎಂದು ಬಿಜೆಪಿ ಟೀಕಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ ಎಂದು ವ್ಯಂಗ್ಯವಾಡಿದೆ.
ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು - ಎಣ್ಣೆ ಘಾಟು" ಎಂದು ಆರೋಪಿಸಿದೆ. ಮೇಕೆದಾಟು ಯಾತ್ರೆ ಸುಳ್ಳಿನಜಾತ್ರೆ ಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್‌, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡು ತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು ಎಂದು ವ್ಯಂಗ್ಯವಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments